ಮತ್ತೊಂದು ಮುಂಬೈ ಮಾದರಿ ದಾಳಿ : ಪಿಎಂ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಮತ್ತೊಮ್ಮೆ ದಾಳಿ ನಡೆಸುವ ಉಗ್ರರ ಸಂಚನ್ನು ವಿಫಲಗೊಳಿಸಲು ಆಯಾ ರಾಜ್ಯಗಳ ಸರಕಾರ ಅಗತ್ಯ ಕ್ರಮಕೈಗೊಳ್ಳಬೇಕು. ಇದಕ್ಕೆ ಕೇಂದ್ರ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದರು. ಗುಪ್ತಚರ ಇಲಾಖೆಗಳ ಪ್ರಕಾರ ಗಡಿ ಪ್ರದೇಶಗಳಿಂದ ಭಯೋತ್ಪಾದಕರು ನುಸುಳುತ್ತಿದ್ದಾರೆ ಎಂಬ ವರದಿ ಬಂದಿದೆ. ಇದಕ್ಕಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಸಿಂಗ್ ವಿವರಿಸಿದರು.
ದೇಶದ ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳು ಕೇಂದ್ರದೊಂದಿಗೆ ಸಹಕರಿಸಬೇಕು. ಈ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಭಯೋತ್ಪಾದನೆ ಧಮನ ಮಾಡುವುದು ನಮ್ಮೆಲ್ಲರ ಗುರಿ ಹಾಗೂ ಜವಾಬ್ದಾರಿ ಎಂದು ಸಿಂಗ್ ಹೇಳಿದರು. ಮುಂಬೈ ದಾಳಿಕೋರರು ಸಮುದ್ರ ಮಾರ್ಗ ಮೂಲಕ ಭಾರತದೊಳಗೆ ನುಸುಳಿದ್ದರು. ಹೀಗಾಗಿ ಸಮುದ್ರ ತೀರದೆಡೆಗೆ ತೀವ್ರ ನಿಗಾ ವಹಿಸಲಾಗಿದೆ. ಎಲ್ಲ ರಾಜ್ಯಗಳು ರಾಷ್ಟ್ರೀಯ ತನಿಖಾ ಏಜೆನ್ಸಿ ಕಾನೂನನ್ನು ಬೆಂಬಲಿಸಬೇಕು ಎಂದು ಮನಮೋಹನ್ ಸಿಂಗ್ ಸಲಹೆ ನೀಡಿದರು.
(ಏಜನ್ಸೀಸ್)
More From
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications