ಗೌರಿ-ಗಣೇಶ ನಿಯಮ ಪಾಲಿಸಿ, ಪೊಲೀಸ್

ಬೆಂಗಳೂರು, ಆ. 17 : ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳನ್ನು ಪೊಲೀಸ್ ಇಲಾಖೆ ಪ್ರಕಟಿಸಿದೆ.

* ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಚಪ್ಪರ, ಶಾಮಿಯಾನ ಹಾಕಿ ಗಣೇಶನನ್ನು ಪ್ರತಿಷ್ಠಾಪಿಸಬಾರದು.
* ಪ್ರತಿಷ್ಠಾಪನೆಗೆ ಮುಂಚೆ ಪಾಲಿಕೆ, ಸಂಚಾರಿ ಪೊಲೀಸ್, ಬೆಸ್ಕಾಂ, ಅಗ್ನಿಶಾಮಕದಳ ಇಲಾಖೆಗಳಿಂದ NOC ಪಡೆದಿರಬೇಕು.
* ಬಲವಂತವಾಗಿ ವಂತಿಗೆ ವಸೂಲು ಮಾಡುವಂತಿಲ್ಲ.
* ಬೆಳಿಗ್ಗೆ 6ರಿಂದ ರಾತ್ರಿ 10ರ ವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು.
* ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಪಟಾಕಿ ಸಿಡಿಸುವುದು ನಿಷೇಧಿತ
* ಚಪ್ಪರ, ಶಾಮಿಯಾನ ಮತ್ತು ವಿಗ್ರಹ ರಕ್ಷಣೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಬೇಕು.
* ವಿಗ್ರಹ ವಿಸರ್ಜನೆಯ ವೇಳೆ ಸ್ವಯಂ ಸೇವಕರನ್ನು ನೇಮಿಸಿಕೊಂಡು ಸ್ಥಳೀಯ ಪೊಲೀಸರಿಗೆ ಸಹಕರಿಸಬೇಕು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+