ಸಿಎಂ ಆಪ್ತರಿಂದ ಅಕ್ರಮ ತೊಗರಿ ದಾಸ್ತಾನು, ರೇವಣ್ಣ

ಇತ್ತೀಚಿಗೆ ಅಕ್ರಮ ದಾಸ್ತಾನು ಪತ್ತೆ ಹಚ್ಚಿದ ಗುಲ್ಬರ್ಗಾದ ಆಹಾರ ಇಲಾಖೆ ಅಧಿಕಾರಿಯೊಬ್ಬರನ್ನು ಸರಕಾರ ವರ್ಗಾವಣೆ ಮಾಡಿದೆ. ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳಿಗೆ ಈ ರೀತಿಯ ಶಿಕ್ಷೆ ನೀಡುವುದು ಎಷ್ಟರ ಮಟ್ಟಿಗೆ ಸರಿ. ಅಧಿಕಾರಿಗಳ ವರ್ಗಾವಣೆಯ ಹಿಂದೆ ಮುಖ್ಯಮಂತ್ರಿ ಆಪ್ತರ ಕೈವಾಡವಿದೆ. ಬೆಲೆ ಏರಿಕೆಗೆ ಕಾರಣವಾಗಿರುವ ವರ್ತಕರ ವಿರುದ್ದ ಕ್ರಮ ಜರುಗಿಸಬೇಕೆಂದು ರೇವಣ್ಣ ಒತ್ತಾಯಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications