ಉಪಚುನಾವಣೆ : ಆ.21ರಂದು ಫಲಿತಾ೦ಶ
ಬೆಂಗಳೂರು, ಆ. 20 : ಆಗಸ್ಟ್ 18 ರಂದು ನಡೆದ ಉಪಚುನಾವಣೆಯ ಫಲಿತಾ೦ಶ ನಾಳೆ (ಆ 21) ಮಧ್ಯಾಹ್ನದೊಳಗೆ ಹೊರಬೀಳಲಿದೆ. ಆಖಾಡದಲ್ಲಿರುವ 71 ಅಭ್ಯರ್ಥಿಗಳ ಹಣೆಬರಹ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರವಾಗಿ ಕುಳಿತಿದ್ದು, ಮತದಾರ ಪ್ರಭು ಯಾರ ಕಡೆ ಒಲವಿಟ್ಟಿದ್ದಾನೆನ್ನುವುದು ಕುತೂಹಲದ ವಿಷಯ.
ಚಿತ್ತಾಪುರ, ಚನ್ನಪಟ್ಟಣ, ರಾಮನಗರ ಮತ್ತು ಕೊಳ್ಳೇಗಾಲ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದ್ದರೆ, ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆದಿದೆ. ಮತ ಎಣಿಕೆ ಪ್ರಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮತ ಎಣಿಕೆ ನಡೆಯುವ ಕೇಂದ್ರಗಳು ಈ ರೀತಿಯಿವೆ.
* ಚಿತ್ತಾಪುರ - ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣ.
* ಚನ್ನಪಟ್ಟಣ - ಗೌಸಿಯಾ ಇಂಜಿನಿಯರಿಂಗ್ ಕಾಲೇಜ್, ರಾಮನಗರ
* ರಾಮನಗರ - ಗೌಸಿಯಾ ಇಂಜಿನಿಯರಿಂಗ್ ಕಾಲೇಜ್, ರಾಮನಗರ
* ಕೊಳ್ಳೇಗಾಲ - ಮಹದೇಶ್ವರ ಕಾಲೇಜ್
* ಗೋವಿಂದರಾಜನಗರ - ಅಂಬೇಡ್ಕರ್ ಮೈದಾನ, ಬಸವೇಶ್ವರ ನಗರ, ಬೆಂಗಳೂರು
ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಸುದ್ದಿಯನ್ನು ದಟ್ಸ್ ಕನ್ನಡ ಬಿತ್ತರಿಸಲಿದೆ.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications