ಗುಜರಾತ್ ನಲ್ಲಿ ಜಸ್ವಂತ್ ಸಿಂಗ್ ಪುಸ್ತಕ ನಿಷೇಧ

ಈ ಕುರಿತು ಸ್ಪಷ್ಟನೆ ನೀಡಿರುವ ಗುಜರಾತ್ ಸರಕಾರದ ವಕ್ತಾರ ಜಯ ನಾರಾಯಣ ವ್ಯಾಸ್, ಜಸ್ವಂತ್ ಸಿಂಗ್ ಬರೆದಿರುವ ಪುಸ್ತಕ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಪುಸ್ತಕದ ಮಾರಾಟ ಹಾಗೂ ಆಮದು ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸುವಂತೆ ಆದೇಶ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ರಾಜಕಾರಣಿ ಸರ್ದಾರ್ ಪಟೇಲ್ ಅವರನ್ನು ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ. ಭಾರತದ ವಿಭಜನೆಗೆ ಪಟೇಲ್ ಕೂಡಾ ಕಾರಣ ಎಂದು ಬರೆಯಲಾಗಿದೆ. ಆದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಜಸ್ವಂತ್ ಸಿಂಗ್ ಕಿಡಿಕಿಡಿ
ಗುಜರಾತ್ ಸರಕಾರ ನನ್ನ ಪುಸ್ತಕವನ್ನು ನಿಷೇಧಿಸಿರುವುದು ಅತ್ಯಂತ ವಿಷಾದಕರ ಸಂಗತಿ. ವೈಚಾರಿಕ ಬರವಣಿಗೆಗೆ ನಿಷೇಧ ಹೇರುವುದು ಎಲ್ಲಿಯ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಇಸ್ಲಾಂ ಧರ್ಮದ ವಿರುದ್ದ ಬರೆದಿದ್ದಾರೆ ಎನ್ನಲಾದ ಸಲ್ಮಾನ್ ರಶ್ದಿ ಅವರ ಸಟಾನಿಕ್ ವರ್ಸಸ್ ಕೂಡಾ ಇಂತಹ ಜನರಿಂದಲೇ ನಿಷೇಧಕ್ಕೆ ಒಳಗಾಗಬೇಕಾಯಿತು ಎಂದು ದಾರ್ಜಿಲಿಂಗ್ ಸಂಸದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ಏಜನ್ಸೀಸ್)
More From
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications