ದೇವಾಲಯದಲ್ಲಿ ದನದ ರುಂಡ : ಪ್ರತಿಭಟನೆ
ಮಂಗಳೂರು, ಆ. 20 : ನಗರದ ಪುರಾಣ ಪ್ರಸಿದ್ದ ಶರವು ಶ್ರೀ ಮಹಾಗಣಪತಿ ದೇವಾಲಯದಲ್ಲಿ ಕಿಡಿಗೇಡಿಗಳು ಶನಿವಾರ (ಆ 15) ದನದ ರುಂಡ ಎಸೆದು ಅಪವಿತ್ರಗೊಳಿಸಿದ ಘಟನೆಯಲ್ಲಿ ಇದುವರೆಗೆ ಯಾರನ್ನೂ ಬಂಧಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿರುವ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಭಾರಿ ಪ್ರತಿಭಟನೆ ನಡೆಸಿದರು.
ಗೋಮಾತೆಯ ರುಂಡ ಎಸೆಯುವ ಮೂಲಕ ಹಿಂದೂಗಳ ಭಾವನೆ ಕೆರಳಿಸುವ ಕೃತ್ಯ ನಡೆದಿದೆ. ಎಲ್ಲ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವ ಹೊಣೆ ಪೋಲಿಸ್ ಇಲಾಖೆಯದ್ದು. ಅವರಿಗೆ ಅದು ಸಾಧ್ಯವಾಗದಿದ್ದರೆ ಅದರ ಹೊಣೆಯನ್ನು ನಾವೇ ನಿರ್ವಹಿಸುತ್ತೇವೆ ಎಂದು ವಿ ಎಚ್ ಪಿ ವಿಭಾಗೀಯ ಅಧ್ಯಕ್ಷ ಪ್ರೊ.ಪುರಾಣಿಕ್ ಪೊಲೀಸ್ ಇಲಾಖೆಯ ಮೇಲೆ ಕಿಡಿಕಾರಿದ್ದಾರೆ.
ಕಿಡಿಗೇಡಿಗಳನ್ನು ಎರಡು ದಿನದೊಳಗೆ ಬಂಧಿಸುತ್ತೇವೆ ಎಂದು ಎಸ್ ಪಿ ಮಾತು ಕೊಟ್ಟಿದ್ದರು. ಆದರೆ ಈ ವರೆಗೆ ಯಾರನ್ನು ಬಂಧಿಸಲು ಅವರಿಂದ ಸಾಧ್ಯವಾಗಲಿಲ್ಲ. ಚರ್ಚ್ ದಾಳಿ ನಡೆದಾಗ ರಾಷ್ಟ್ರಮಟ್ಟದಲ್ಲಿ ಪ್ರಕರಣವನ್ನು ವೈಭವೀಕರಿಸಲಾಯಿತು. ಆದರೆ, ಹಿಂದೂಗಳ ಭಾವನೆಗೆ ಧಕ್ಕೆ ಬಂದಾಗ ಯಾರೂ ಇದನ್ನು ಕೇಳುವವರೇ ಇಲ್ಲ ಎಂದು ಪುರಾಣಿಕ್ ಖೇದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications