ಎಬಿವಿಪಿ ಪ್ರತಿಭಟನೆ:ವಿದ್ಯಾರ್ಥಿಗಳಿಗೆ ಲಾಠಿ ರುಚಿ
ಬೆಂಗಳೂರು, ಆ. 21: ಸ್ನಾತಕೋತ್ತರ ಹಾಗೂ ಪದವಿ ಪ್ರವೇಶಕ್ಕೆ ಹೆಚ್ಚಿಸಿರುವ ಶುಲ್ಕ ಇಳಿಸಲು ಆಗ್ರಹಿಸಿ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಗುರುವಾರ ರಾಜ್ಯದ ವಿವಿಗಳು ಹಾಗು ನಾನಾ ಕಡೆ ಪ್ರತಿಭಟನೆ ನಡೆಸಿದ್ದು ಧಾರವಾಡದಲ್ಲಿ ಕರ್ನಾಟಕ ವಿವಿಯಲ್ಲಿ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿತು.
ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಮತ್ತು ಪೋಲೀಸರ ಕಿರುಕುಳದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಛೇರಿಯ ಹೂಕುಂಡಗಳನ್ನು ಧ್ವಂಶ ಗೊಳಿಸಿ ಕುರ್ಚಿ ಮತ್ತು ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದರು. ಪ್ರತಿಭಟನಾಕಾರರ ಮೇಲೆ ಏಕಾಏಕಿ ಲಾಠಿ ಬೀಸಿದ ಪೊಲೀಸರು ಎಬಿವಿಪಿ ಮುಖಂಡರನ್ನು ಬಂಧಿಸಿದರು. ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಿರೀಶ್ ಮಟ್ಟೆಣ್ಣವರ್ ಠಾಣೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಮುಖಂಡರನ್ನು ಬಿಡುಗಡೆಗೊಳಿಸಿದರು.
ಶಿವಮೊಗ್ಗದಲ್ಲಿ ಸಂಘಟನೆಯ ಕಾರ್ಯಕರ್ತರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ ಕೌನ್ಸಿಲಿಂಗ್ ರದ್ದುಗೊಳಿಸುವಂತೆ ಆಗ್ರಹಿಸಿದರು. ಹಾಸನ ಮತ್ತು ವಿಜಾಪುರದ ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
(ದಟ್ಸ್ ಕನ್ನಡ ವಾರ್ತೆ)
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications