ಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ

[ಸಮಯ 8.45 ರ ಎಣಿಕೆ ಯಂತೆ] ಸುತ್ತು :2
ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ ನ ಕೆ.ರಾಜು ಅವರು ಆರಂಭಿಕ ಮುನ್ನಡೆ ಗಳಿಸಿದ್ದು, ಬಿಜೆಪಿಯ ಸಿಎಂ ಲಿಂಗಪ್ಪ ಅವರಿಗಿಂತ 3982 ಮತಗಳಿಂದ ಮುಂದಿದ್ದಾರೆ. ಚನ್ನಪಟ್ಟಣದಲ್ಲಿ ಕೂಡ ಜೆಡಿಎಸ್ ಮುನ್ನೆಡೆ ಪಡೆದಿದೆ. ಜೆಡಿಎಸ್ ಅಭ್ಯರ್ಥಿ ಸಿ.ಅಶ್ವಥ್ ಅವರು 1115 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಉಳಿದಂತೆ ಚಿತ್ತಾಪುರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ ಖರ್ಗೆ ಅವರು 1120 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೋವಿಂದರಾಜನಗರದಲ್ಲಿ ಕಾಂಗ್ರೆಸ್ ನ ಪ್ರಿಯಕೃಷ್ಣ ಅವರು ಸಮೀಪದ ಪ್ರತಿಸ್ಪರ್ಧಿ ಸೋಮಣ್ಣ ಅವರಿಗಿಂತ 225 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
ಕೊಳ್ಳೇಗಾಲದಲ್ಲಿ ಗೊಂದಲ: ಮತ ಎಣಿಕೆ ಪ್ರಕ್ರಿಯೆ ಚಿತ್ರೀಕರಣ ಮಾಡಲು ಮಾಧ್ಯಮದವರಿಗೆ ಅವಕಾಶ ನೀಡದ ಕಾರಣ, ಮತ ಎಣಿಕೆ ಕೇಂದ್ರದ ಅಧಿಕಾರಿಗಳು ಹಾಗೂ ಮಾಧ್ಯಮದವರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಿದ ಚುನಾವಣಾಧಿಕಾರಿ ರಾಜೇಶ್ ಅವರು, ಅರ್ಧಗಂಟೆ ತಡವಾಗಿ ಮತ ಎಣಿಕೆ ಆರಂಭವಾಗಲಿದೆ ಎಂದು ತಿಳಿಸಿದರು.
(ದಟ್ಸ್ ಕನ್ನಡವಾರ್ತೆ)
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications