ಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ

ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಆರಂಭಿಸಿ, ಇಬ್ಬರು ನಕ್ಸಲರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಸುಮಾರು 20ಕ್ಕೂ ಹೆಚ್ಚು ಜನರಿಂದ ಸಶಸ್ತ್ರ ನಕ್ಸಲ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಕೊಂದು ನಾಲ್ವರನ್ನು ಗಾಯಗೊಳಿಸಿದ್ದಾರೆ.
ಕೆಳ ದಿನಗಳ ಹಿಂದೆ ಬಿಜಿ ಕೃಷ್ಣಮೂರ್ತಿ ನೇತೃತ್ವದ 20 ಜನರ ಶಸ್ತ್ರಸಜ್ಜಿತ ನಕ್ಸಲರ ತ೦ಡ ಕಿಗ್ಗಾ ಬಳಿಯ ಹುಲಿಗಾರ್ ಬೈಲಿನಲ್ಲಿರುವ ಶಾನುಭೋಗ ನರಸಿ೦ಹಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರನ್ನು ಹೆದರಿಸಿತ್ತು.ಅಲ್ಲದೆ ರವಿಶ೦ಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ನಡೆಸುತ್ತಿರುವ ಸ್ವಯ೦ ಉದ್ಯೋಗ ತರಬೇತಿ ಬಗ್ಗೆಯೂ ಕಿಡಿಕಾರಿದ್ದರು.
(ದಟ್ಸ್ ಕನ್ನಡ ವಾರ್ತೆ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications