ಎಚ್ಡಿಕೆ ಭಂಟ ರಾಜುಗೆ ಗೆಲುವಿನ ಕನಸು

ಒಟ್ಟು 15 ಹಂತದ ಮತ ಎಣಿಕೆ ಕಾರ್ಯ ನಡೆಯಲಿದ್ದು. ಸಮಯ 9.45 ರ ಮತ ಎಣಿಕೆಯಂತೆ ಅಭ್ಯರ್ಥಿಗಳ ಸ್ಥಿತಿ ಗತಿ ಹೀಗಿದೆ:
ರಾಮನಗರದಲ್ಲಿ ಮೂರು ಹಂತದ ಎಣಿಕೆ ಮುಗಿದಿದ್ದು, ಜೆಡಿಎಸ್ ನ ಕೆ.ರಾಜು ಅವರು ಕಾಂಗ್ರೆಸ್ಸಿನ ಸಿಎಂ ಲಿಂಗಪ್ಪ ಅವರಿಗಿಂತ 8066 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಉಳಿದಂತೆ ಚಿತ್ತಾಪುರದಲ್ಲಿ 4ನೇ ಸುತ್ತಿನ ಮತಎಣಿಕೆ ನಂತರ ಪ್ರಿಯಾಂಕಾ ಖರ್ಗೆ ಅವರು ಬಿಜೆಪಿಯ ವಾಲ್ಮೀಕಿ ನಾಯಕ ಅವರಿಗಿಂತ 1174ಮತಗಳಿಂದ ಮುಂದಿದ್ದರು. ಆದರೆ, ಕುತೂಹಲ ತಿರುವು ಪಡೆದು ಕೊಂಡು 8ನೇಸುತ್ತಿನ ಎಣಿಕೆಗೂ ಮುನ್ನ ವಾಲ್ಮೀಕಿ ನಾಯಕ್ 366 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
ಗೋವಿಂದರಾಜನಗರದಲ್ಲಿ ಕಾಂಗ್ರೆಸ್ ನ ಪ್ರಿಯಾಕೃಷ್ಣ ಅವರು ಬಿಜೆಪಿ ವಿ ಸೋಮಣ್ಣ ಅವರಿಗಿಂತ 979ಮತಗಳಿಂದ ಮುಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಯ ಸಿಪಿ ಯೋಗಿಶ್ವರ್ ಅವರಿಗಿಂತ ಜೆಡಿಎಸ್ ನ ಎಂ ಅಶ್ವಥ್ ಅವರು7000 ಮತಗಳಿಂದ ಮುನ್ನಡೆ ಪಡೆದಿದ್ದಾರೆ. ಕೊಳ್ಳೇಗಾಲದಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದ್ದು, ಜಿಎನ್ ನಂಜುಂಡಸ್ವಾಮಿ ಅವರು ಕಾಂಗ್ರೆಸ್ಸಿನ ಜಯಣ್ಣ ಅವರಿಗಿಂತ 2520 ಮತಗಳಿಂದ ಮುಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications