ಎಚ್ಡಿಕೆ ಭಂಟ ರಾಜುಗೆ ಗೆಲುವಿನ ಕನಸು

ಒಟ್ಟು 15 ಹಂತದ ಮತ ಎಣಿಕೆ ಕಾರ್ಯ ನಡೆಯಲಿದ್ದು. ಸಮಯ 9.45 ರ ಮತ ಎಣಿಕೆಯಂತೆ ಅಭ್ಯರ್ಥಿಗಳ ಸ್ಥಿತಿ ಗತಿ ಹೀಗಿದೆ:
ರಾಮನಗರದಲ್ಲಿ ಮೂರು ಹಂತದ ಎಣಿಕೆ ಮುಗಿದಿದ್ದು, ಜೆಡಿಎಸ್ ನ ಕೆ.ರಾಜು ಅವರು ಕಾಂಗ್ರೆಸ್ಸಿನ ಸಿಎಂ ಲಿಂಗಪ್ಪ ಅವರಿಗಿಂತ 8066 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಉಳಿದಂತೆ ಚಿತ್ತಾಪುರದಲ್ಲಿ 4ನೇ ಸುತ್ತಿನ ಮತಎಣಿಕೆ ನಂತರ ಪ್ರಿಯಾಂಕಾ ಖರ್ಗೆ ಅವರು ಬಿಜೆಪಿಯ ವಾಲ್ಮೀಕಿ ನಾಯಕ ಅವರಿಗಿಂತ 1174ಮತಗಳಿಂದ ಮುಂದಿದ್ದರು. ಆದರೆ, ಕುತೂಹಲ ತಿರುವು ಪಡೆದು ಕೊಂಡು 8ನೇಸುತ್ತಿನ ಎಣಿಕೆಗೂ ಮುನ್ನ ವಾಲ್ಮೀಕಿ ನಾಯಕ್ 366 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
ಗೋವಿಂದರಾಜನಗರದಲ್ಲಿ ಕಾಂಗ್ರೆಸ್ ನ ಪ್ರಿಯಾಕೃಷ್ಣ ಅವರು ಬಿಜೆಪಿ ವಿ ಸೋಮಣ್ಣ ಅವರಿಗಿಂತ 979ಮತಗಳಿಂದ ಮುಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಯ ಸಿಪಿ ಯೋಗಿಶ್ವರ್ ಅವರಿಗಿಂತ ಜೆಡಿಎಸ್ ನ ಎಂ ಅಶ್ವಥ್ ಅವರು7000 ಮತಗಳಿಂದ ಮುನ್ನಡೆ ಪಡೆದಿದ್ದಾರೆ. ಕೊಳ್ಳೇಗಾಲದಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದ್ದು, ಜಿಎನ್ ನಂಜುಂಡಸ್ವಾಮಿ ಅವರು ಕಾಂಗ್ರೆಸ್ಸಿನ ಜಯಣ್ಣ ಅವರಿಗಿಂತ 2520 ಮತಗಳಿಂದ ಮುಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications