108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg110001ಜಯನಗರಅತ್ತೆಗೊಂದು ಕಾಲ ಸೊಸೆಗೊಂದು ಕಾಲ/nri/article/2008/1230-walk-the-quarrel-with-my-hubby.htmlಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ. ಸುಮ್ಮನೆ ನಕ್ಕು ಸುಮ್ಮನಾಗಬೇಕು ಅಂತಾರೆ ಇಲ್ಲೊಬ್ಬ ಗೃಹಿಣಿ.* ಭಾವನಾ ರಾವ್, ಝೆಕ್ ರಿಪಬ್ಲಿಕ್'ಟೆಲಿಗ್ರಾಫ್" ದಿನಪತ್ರಿಕೆ ಓದ್ತಾ ಇದ್ದೆ, ಒಳಪುಟವೊಂದರಲ್ಲಿದ್ದ ತಲೆಬರಹ ಫಕ್ಕನೆ ಗಮನ ಸೆಳೆಯಿತು- I am becoming my mother-in-law! ಒಂದೇ 33772http://kannada.oneindia.com/img/2008/12/30-bhavana-kiran1.jpg110001ಜಯನಗರಎಸ್ ಎಫ್ ಎಂ ಸಂಗೀತ ಕಲಾ ಪ್ರಶಸ್ತಿ ಸಮಾರಂಭ/movies/music/2009/01/27-sun-network-sfm-music-kalaa-awards-kannada-film.htmlಭಾರತದ ಖಾಸಗಿ ರೇಡಿಯೋ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ರೇಡಿಯೋ ಆಧಾರಿತ ಸಂಗೀತ ಕಲಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಯನಗರದ ಪೈ ವೈಸ್ ರಾಯ್ ಸಭಾಂಗಣ ಸಾಕ್ಷಿಯಾಯಿತು. ಉದಯ ಟಿ. ವಿ; ಪೈ ಗ್ರೂಪ್ ಹೋಟೆಲ್ಸ್; ರೇಡಿಯೊ ಅಂಡ್ ಮ್ಯೂಸಿಕ್ ಡಾಟ್‌ಕಾಮ್, ವೈ ಫೈ ಹಾಗು ಅಶ್ವಿನಿ ಎಂಟರ್‌ಟೇನ್‌ಮೆಂಟ್ ಸಹಯೋಗದೊಂದಿಗೆ ಈ ಸಂಗೀತ ಕಾರ್ಯಕ್ರಮವನ್ನು ಎಸ್ ಎಫ್ ಎಂ 34300http://kannada.oneindia.com/img/2009/01/27-sfm-kala-award2.jpg110001ಜಯನಗರಸಂಗೀತಾ ಕಲಾ ಪ್ರಶಸ್ತಿ ವಿಜೇತರ ಪರಿಚಯ/movies/music/2009/01/27-meet-sun-network-sfm-music-kalaa-awardees.htmlನಂದಿತ - 2008 ನೇ ಸಾಲಿನ ನೆಚ್ಚಿನ ಗಾಯಕಿ ಮನಸು ರಂಗಾಗಿದೆ ಇಂದು ಅಂತ 'ಸ್ಲಂ ಬಾಲ' ಚಿತ್ರದಲ್ಲಿ ಇಂಪಾಗಿ ಹಾಡಿ ಎಲ್ಲರ ಮನ ತಣಿಸಿದ, ಕನ್ನಡ ನಾಡಿನ ಹೆಮ್ಮೆಯ ಕುವರಿ ನಂದಿತ.... ಯುವಪೀಳಿಗೆಯ ಹಿನ್ನೆಲೆ ಗಾಯಕಿಯರಲ್ಲಿ ಇವರ ಸಾಧನೆ ಶ್ಲಾಘನೀಯವಾದದ್ದು. ಇಲ್ಲಿಯವರೆಗೂ ಸುಮಾರು ಸಾವಿರಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ದನಿಯಾಗಿರುವ ನಂದಿತ ಹಲವಾರು ಭಾಷೆಗಳಲ್ಲಿ ಯಶಸ್ವಿ ಗಾಯಕಿಯಾಗಿದ್ದಾರೆ. 34304http://kannada.oneindia.com/img/2009/01/27-sfm-award-rajesh-ramanath.jpg110001ಜಯನಗರತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ/news/2009/04/08/seminar-on-kp-poornachandra-tejaswi-bes-college.htmlಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ 35818http://kannada.oneindia.com/img/2009/04/08-tejasvi1.jpg110001ಜಯನಗರಬೆಂಗಳೂರಿನಲ್ಲಿ ಗ್ರಾಹಕ ಸ್ನೇಹಿ ಅಕ್ಕಿ ಸಂತೆ /news/2009/08/22/rice-fair-in-bengaluru.htmlಬೆಂಗಳೂರು, ಆ.22: ಜನಸಾಮಾನ್ಯರ ನಿತ್ಯಬಳಕೆಯ ಅಕ್ಕಿ ಬೆಲೆ ಏರಿಕೆಯ ಹೊರೆಯನ್ನು ಕಡಿಮೆ ಮಡುವ ಸಲುವಾಗಿ ಸರ್ಕಾರವು ಅಕ್ಕಿ ಗಿರಣಿ ಮಾಲೀಕರ ಸಹಯೋಗದೊಂದಿಗೆ ನಗರದ ಈ ಕೆಳಕಂಡ ಜನತಾ ಬಜಾರ್ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಅಕ್ಕಿಯನ್ನು ಮಾರಾಟ ಮಾಡುವ ಗ್ರಾಹಕ ಸ್ನೇಹೀ "ಅಕ್ಕಿ ಸಂತೆ" ಕಾರ್ಯಕ್ರಮವನ್ನು ಆ.22ರಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 38785http://kannada.oneindia.com/img/2009/08/22-sona-masuri1.jpgnews"> ಬೆಂಗಳೂರಿನಲ್ಲಿ ಗ್ರಾಹಕ ಸ್ನೇಹಿ ಅಕ್ಕಿ ಸಂತೆ | Rice Fair | Bangalore | Akki Santhe | Jayanagara | ಬೆಂಗಳೂರಿನಲ್ಲಿ ಗ್ರಾಹಕ ಸ್ನೇಹಿ ಅಕ್ಕಿ ಸಂತೆ - Kannada Oneindia

ಬೆಂಗಳೂರಿನಲ್ಲಿ ಗ್ರಾಹಕ ಸ್ನೇಹಿ ಅಕ್ಕಿ ಸಂತೆ

ಬೆಂಗಳೂರು,

ಆ.22:
ಜನಸಾಮಾನ್ಯರ
ನಿತ್ಯಬಳಕೆಯ
ಅಕ್ಕಿ
ಬೆಲೆ
ಏರಿಕೆಯ
ಹೊರೆಯನ್ನು
ಕಡಿಮೆ
ಮಡುವ
ಸಲುವಾಗಿ
ಸರ್ಕಾರವು
ಅಕ್ಕಿ
ಗಿರಣಿ
ಮಾಲೀಕರ
ಸಹಯೋಗದೊಂದಿಗೆ
ನಗರದ
ಕೆಳಕಂಡ
ಜನತಾ
ಬಜಾರ್
ಕೇಂದ್ರಗಳಲ್ಲಿ
ಕಡಿಮೆ
ದರದಲ್ಲಿ
ಅಕ್ಕಿಯನ್ನು
ಮಾರಾಟ
ಮಾಡುವ
ಗ್ರಾಹಕ
ಸ್ನೇಹೀ
"ಅಕ್ಕಿ
ಸಂತೆ"
ಕಾರ್ಯಕ್ರಮವನ್ನು
ಆ.22ರಿಂದ
ಆಹಾರ,
ನಾಗರಿಕ
ಸರಬರಾಜು
ಮತ್ತು
ಗ್ರಾಹಕರ
ವ್ಯವಹಾರಗಳ
ಇಲಾಖೆ
ಮತ್ತು
ಕರ್ನಾಟಕ
ರಾಜ್ಯ
ಗ್ರಾಹಕರ
ಸಹಕಾರ
ಮಹಾ
ಮಂಡಳಿವತಿಯಿಂದ
ಹಮ್ಮಿಕೊಳ್ಳಲಾಗಿದೆ.

id="toptextpromo">

ಅಕ್ಕಿ

ಗಿರಣಿಗಳಿಂದ
ನೇರವಾಗಿ
ಗ್ರಾಹಕರಿಗೆ
ಅಕ್ಕಿ
ಮಾರಾಟ
ವ್ಯವಸ್ಥೆಯನ್ನು
ಕಲ್ಪಿಸುವ
ಸರ್ಕಾರದ
ಪ್ರಯತ್ನವನ್ನು
ಸಾರ್ವಜನಿಕರು
ಸದುಪಯೋಗಪಡಿಸಿಕೊಳ್ಳಬೇಕೆಂದು
ವಿನಂತಿಸಲಾಗಿದೆ.
ನಗರದಲ್ಲಿನ
ಜನತಾ
ಬಜಾರ
ಕೇಂದ್ರಗಳಾದ
ಕೆ.
ಜಿ.
ರಸ್ತೆ,
ಏಷಿಯಾಟೆಕ್
ಬಿಲ್ಡಿಂಗ್,
ಜಯನಗರ
ಶಾಪಿಂಗ್
ಕಾಂಪ್ಲೆಕ್ಸ್,
ಬೆಂಗಳೂರು
ಸದಾಶಿವನಗರ,
ಬೆಂಗಳೂರು,
ನಂದಿದುರ್ಗ,
ನಂದಿದುರ್ಗ
ರಸ್ತೆ,
ಬೆಂಗಳೂರು,
ಆರ್.
ಎಂ.ವಿ.
ರಾಜಮಹಲ್
ವಿಲಾಸ್
ಬಡಾವಣೆ,
ಬೆಂಗಳೂರು,
ಬಿ.ಡಿ.ಎ.
ಕಾಂಪ್ಲೆಕ್ಸ್,
8ನೇ
ಮುಖ್ಯರಸ್ತೆ,
ಬಸವೇಶ್ವರ
ನಗರ,
ಬೆಂಗಳೂರು,
ಹೆಚ್.ಎ.ಎಲ್.
ಓಲ್ಡ್
ಟೌನ್
ಶಿಪ್,
ವಿಮಾನಪುರ,
ಬೆಂಗಳೂರು
ಕೇಂದ್ರಗಳಲ್ಲಿ
ಲಭ್ಯವಿರುವ
ಬಿ.ಟಿ.
ಸೋನಾ,
ಗಂಗಾ
ಸೋನಾ,
ಫೈನ್
ಸೋನಾ
ಅಕ್ಕಿಯನ್ನು
ಕ್ರಮವಾಗಿ
ರು.20,
25
ರೂ,
28
ರೂ
ಗಳಿಗೆ
ಮಾರಾಟ
ಮಾಡಲಾಗುತ್ತದೆಯಂದು
ಆಹಾರ
ಮತ್ತು
ನಾಗರಿಕ
ಸರಬರಾಜು
ಮತ್ತು
ಗ್ರಾಹಕರ
ವ್ಯವಹಾರ
ಸಚಿವಾಲಯದ
ಪ್ರಕಟಣೆಯಲ್ಲಿ
ತಿಳಿಸಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+