ಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್

2002ರ ಗುಜರಾತ್ ಗಲಭೆ ವಾಜಪೇಯಿ ಅವರನ್ನು ಬಹುವಾಗಿ ಕಲಕಿತ್ತು. ಸಂಸತ್ತು ಅಧಿವೇಶನ ನಡೆಯುತ್ತಿರುವಾಗಲೇ ತಮ್ಮ ಸಂಸದೀಯ ಕಚೇರಿಯಲ್ಲಿ ಕುಳಿತಿದ್ದ ವಾಜಪೇಯಿ, ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸಿಂಗ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಕಾಗದವನ್ನು ತೆಗೆದುಕೊಂಡ ವಾಜಪೇಯಿ ತಮ್ಮ ಕೈಯಾರೆ ರಾಜೀನಾಮೆ ಬರೆಯತೊಡಗಿದರು. ನಾನವರ ಕೈಗಳನ್ನು ಹಿಡಿದುಕೊಂಡಾಗ ನನ್ನತ್ತ ನೋಟ ಬೀರಿದರು. ಇದೇನು ಮಾಡುತ್ತಿದ್ದೀರಿ? ಬೇಡ ಎಂದು ನಾನು ಹೇಳಿದೆ. ಅವರು ಬಿಟ್ಟುಬಿಡಿ ಎಂದರಾದರೂ ಅವರ ಮನವೊಲಿಸಲು ನಾನು ಸಫಲನಾದೆ. ನಂತರ ಅವರ ನಿವಾಸಕ್ಕೆ ತೆರಳಿದ ನಾವು ಅತಂಕವನ್ನು ಕಡಿಮೆ ಮಾಡುವಲ್ಲಿ ಯಶ ಕಂಡೆವು ಎಂದು ಜಸ್ವಂತ್ ಸಿಂಗ್ ವಿವರಿಸಿದ್ದಾರೆ.
ಬಿಜೆಪಿ ಎಂಬುದು ಒಂದು ತೆರೆದ ಅಂಗಳ. ಪ್ರತಿದಿನವೂ ಇಲ್ಲೊಂದು ಸಿದ್ಧಾಂತದ ಫುಟ್ ಬಾಲ್ ನೀಡಲಾಗುತ್ತದೆ. ಎಲ್ಲ ಸದಸ್ಯರೂ ಇದಕ್ಕೆ ಮನಸಿಗೆ ಬಂದಂತೆ ಒದೆಯಬಹುದು. ಏಕೆಂದರೆ ಇಲ್ಲಿ ಗೋಲು ಪಂಜರವೇ ಇಲ್ಲ, ಹೀಗೆಂದು ಜಸ್ವಂತ್ ಸಿಂಗ್ ಅವರು ಉಚ್ಚಾಟನೆಗೊಳ್ಳುವುದಕ್ಕೂ ಮೊದಲು ಪಕ್ಷಕ್ಕೆ ಬರೆದಿದ್ದ ಪತ್ರದಲ್ಲಿ ಟೀಕಿಸಿದ್ದು, ಈಗ ಬಹಿರಂಗವಾಗಿದೆ.
(ಏಜನ್ಸೀಸ್)
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications