277160newdelhiಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ/news/2009/06/09/advani-cautions-first-time-mps-against-temptations.htmlನವದೆಹಲಿ, ಜೂ. 9 : ಭಾರತೀಯ ಜನತಾ ಪಕ್ಷದಿಂದ ಸಂಸತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರಿಗೆ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪಕ್ಷದ ತತ್ವ, ಸಿದ್ಧಾಂತಗಳು, ಸಂಸತ್ತಿನಲ್ಲಿ ನಡೆದುಕೊಳ್ಳುವ ರೀತಿ, ನೀತಿಗೆ ಸಂಬಂಧಿಸಿದಂತೆ ವಿವರಿಸಿದರು. ಜನತೆ ನಿಮ್ಮ ಮೇಲೆ ಭರವಸೆ ಇಟ್ಟು ಲೋಕಸಭೆಗೆ ಆರಿಸಿ ಕಳುಹಿಸಿದೆ. ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ 37228http://kannada.oneindia.com/img/2009/06/09-advani3.jpg277160newdelhiತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg277160newdelhiದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg277160newdelhiಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg277160newdelhiನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg110495ಏರ್ ಇಂಡಿಯಾಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg110495ಏರ್ ಇಂಡಿಯಾಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg110495ಏರ್ ಇಂಡಿಯಾಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ /news/2009/09/04/ai-plane-catches-fire-in-mumbai-all-safe.htmlಮುಂಬೈ, ಸೆ. 4 : ರಿಯಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ (ಎ1829) ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಣಿಸಿಕೊಂಡಿದ್ದು, ಪ್ರಯಾಣಿಕರರೊಬ್ಬರ ಸಮಯಪ್ರಜ್ಞೆಯಿಂದಾಗಿ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಕ್ಕಿಳಿಸಿ ಬೆಂಕಿ ನಂದಿಸುವ ಮೂಲಕ ಪ್ರಕರಣ ಸುಖಾಂತ್ಯಗೊಳಿಸಿರುವ ಘಟನೆ ನಗರದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವಿಮಾನ ರಿಯಾದ್ ಗೆ ತೆರಳಲು 38999http://kannada.oneindia.com/img/2009/09/04-air-india2.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ | AI Hunger Stirke| Air India Management| AI Employee Union | ACEU | ಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ - Kannada Oneindia

ಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ

AI hunger strike
ನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.

ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು ಕಡಿತ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಸ್ಥೆಯ ಏಳಿಗೆಗೆ ಸತತವಾಗಿ ದುಡಿಯುತ್ತಿರುವ ನೌಕರರಿಗೆ ಈ ರೀತಿ ಮಾಡುವುದು ತರವಲ್ಲ .ಆರ್ಥಿಕ ಪರಿಸ್ಥಿತಿಯ ಅರಿವು ನಮಗೂ ಇದೆ.ಆದರೆ, ಈ ಪಾಟಿ ಸಂಬಳ ಕಡಿತ ಹಾಗೂ ವಿಳಂಬವನ್ನು ಸಹಿಸಿ ಕೆಲಸ ನಿರ್ವಹಿಸಲು ಖಂಡಿತಾ ಸಾಧ್ಯವಿಲ್ಲ ಸರ್ಕಾರ ಆದಷ್ಟು ಬೇಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ಭರವಸೆ ಇದೆ ಎಂದು ಸಂಘದ ಕಾರ್ಯದರ್ಶಿ ಜೆಬಿ ಕಂಡಿಯನ್ ತಿಳಿಸಿದರು.

ಸಂಘದ ಬೇಡಿಕೆಗಳು ಇತ್ಯರ್ಥವಾಗದಿದ್ದರೆ ಆ.31ರಿಂದ ಪುನಃ ಮುಷ್ಕರ ಹೂಡಲಾಗುವುದು ಎಂದು ನೌಕರರ ಸಂಘದ ಇತರ ಮುಖಂಡರು ಹೇಳಿದ್ದಾರೆ. ಈ ಮುಂಚೆ ಜು.3ರಂದು ಏರ್ ಇಂಡಿಯಾ ಉದ್ಯೋಗಿಗಳು ಮುಷ್ಕರ ಹೂಡಿ, ಪ್ರತಿಭಟನೆ ಮೆರವಣಿಗೆ ನಡೆಸಿದ್ದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+