ಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ

ಮೊಹಮ್ಮದ್ ಆಲಿ ಜಿನ್ನಾ ಅವರ ಬಗ್ಗೆ ಜಸ್ವಂತ್ ಸಿಂಗ್ ತಳೆದ ನಿಲುವು ಮತ್ತು ಸಮಾಜವಾದಿ ಪಕ್ಷ ನಿಲುವು ಹೊಂದಾಣಿಕೆಯಾಗುತ್ತದೆ. 30 ವರ್ಷದಿಂದ ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕನನ್ನು ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಘೋರ ತಪ್ಪು ಮಾಡಿದೆ. ಬಿಜೆಪಿ ಈಗ ಒಡೆದ ಮನೆಯಂತಾಗಿದ್ದು ಆಡ್ವಾಣಿ ಮಾತಿಗೆ ಬೆಲೆ ಇಲ್ಲದಂತಾಗಿದೆ ಎಂದು ಅಮರ್ ಸಿಂಗ್ ಲೇವಡಿ ಮಾಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications