35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg281207ಆಸ್ಪತ್ರೆಬೆಂಗಳೂರಿನ ಭಯೋತ್ಪಾದಕ ಆಸ್ಪತ್ರೆಗಳು/mixed-bag/health/2009/0220-lok-adalat-orders-closure-of-six-hospitals.htmlಬೆಂಗಳೂರು, ಫೆ. 20 : ತ್ಯಾಜ್ಯ ನೀರಿನ ಶುದ್ಧೀಕರಣ ಮತ್ತು ಪುನರ್ ಬಳಕೆ ಘಟಕಗಳನ್ನು ಸ್ಥಾಪಿಸುವುದರಲ್ಲಿ ವಿಫಲವಾಗಿರುವ ಬೆಂಗಳೂರಿನ ಆರು ಆಸ್ಪತ್ರೆಗಳನ್ನು ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಆಸ್ಪತ್ರೆಗಳ ಹೆಸರುಗಳು ಈ ರೀತಿ ಇದೆ :*ಎಚ್ ಎ ಎಲ್ ಆಸ್ಪತ್ರೆ*ಸೆಂಟ್ ಮಾರ್ಥಾಸ್ ಆಸ್ಪತ್ರೆ*ಚಿನ್ಮಯ ಮಿಷನ್ ಆಸ್ಪತ್ರೆ*ಕಿಮ್ಸ್*ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆ*ಇ 34767http://kannada.oneindia.com/img/2009/02/20-wastewatermanagement.jpg281207ಆಸ್ಪತ್ರೆತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg281207ಆಸ್ಪತ್ರೆಫೋರ್ಟಿಸ್ ತೆಕ್ಕೆಗೆ ವೋಕ್ ಹಾರ್ಟ್ ಆಸ್ಪತ್ರೆ/news/2009/08/25/fortis-buys-wockhardt-hospital-chain.htmlಮುಂಬಯಿ, ಆ. 25 : ಭಾರತದ ಹೆಸರಾಂತ ಆಸ್ಪತ್ರೆಗಳ ಉದ್ಯಮ ಸಂಸ್ಥೆಯಾದ ಫೋರ್ಟಿಸ್, ವೋಕ್ ಹಾರ್ಟ್ ಆಸ್ಪತ್ರೆಯ ಸಮೂಹವನ್ನು ಕೊಂಡುಕೊಂಡಿದೆ. ವೋಕ್ ಹಾರ್ಟಿನ ಒಟ್ಟು 10 ಆಸ್ಪತ್ರೆಗಳು 909 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. 2009ರ ಅಂತ್ಯದ ವೇಳೆಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಫೋರ್ಟಿಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಮೂಲಗಳ ಪ್ರಕಾರ, ಈ ಖರೀದಿಯೊಂದಿಗೆ ಫೋರ್ಟಿಸ್ ಕಂಪನಿಯ ಒಟ್ಟು 38812http://kannada.oneindia.com/img/2009/08/25-fortis-logo1.gif281207ಆಸ್ಪತ್ರೆನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg281207ಆಸ್ಪತ್ರೆಢಂ ಅನ್ನದಿದ್ದರೆ ಅದು ಹಬ್ಬ ಹೇಗಾದೀತು!/news/2009/10/20/diwali-cracker-litter-envelops-bangalore-streets.htmlಬೆಂಗಳೂರು, ಅ. 20: ಅಂತೂ ಮೂರು ದಿನಗಳ ರಾಕೆಟ್, ಲಕ್ಷ್ಮಿ ಪಟಾಕಿ ಆಟಾಟೋಪಕ್ಕೆ ಸೋಮವಾರ ಮಧ್ಯರಾತ್ರಿ ತೆರೆಬಿತ್ತು. ಢಂ ಢಂ ಶಬ್ದ ಕೇಳಿ ಕೇಳಿ ಕಿವಿ ತೂತು ಬಿದ್ದುಹೊಯಿತು. ಈ ಪಟಾಕಿ ಹಬ್ಬ ಆರೋಗ್ಯವಂತರಿಗೂ ಕಿರಿಕಿರಿಯೆನಿಸಿದರೆ, ರೋಗಿಗಳಿಗೆ, ವೃದ್ಧರಿಗೆ ಪರಮಹಿಂಸೆ ಆಯಿತು. ಹಬ್ಬದ ಸಡಗರವನ್ನು ಕೆಲವು ಉಂಡರು, ಹಲವರು ನಿರಪರಾಧಿಗಳು ಬೆಂಕಿ ಆಕಸ್ಮಿಕಕ್ಕೆ ಬಲಿಯಾಗಿ ಕಣ್ಣು 39748http://kannada.oneindia.com/img/2009/10/20-deepavali2.jpgnews"> ಫೋರ್ಟಿಸ್ ತೆಕ್ಕೆಗೆ ವೋಕ್ ಹಾರ್ಟ್ ಆಸ್ಪತ್ರೆ | Fortis | Wolkhardt | Acquisition | Health Care | Escorts - ಫೋರ್ಟಿಸ್ ತೆಕ್ಕೆಗೆ ವೋಕ್ ಹಾರ್ಟ್ ಆಸ್ಪತ್ರೆ - Kannada Oneindia

ಫೋರ್ಟಿಸ್ ತೆಕ್ಕೆಗೆ ವೋಕ್ ಹಾರ್ಟ್ ಆಸ್ಪತ್ರೆ

Fortis, Indias biggest healthcare provider
ಮುಂಬಯಿ, ಆ. 25 : ಭಾರತದ ಹೆಸರಾಂತ ಆಸ್ಪತ್ರೆಗಳ ಉದ್ಯಮ ಸಂಸ್ಥೆಯಾದ ಫೋರ್ಟಿಸ್, ವೋಕ್ ಹಾರ್ಟ್ ಆಸ್ಪತ್ರೆಯ ಸಮೂಹವನ್ನು ಕೊಂಡುಕೊಂಡಿದೆ. ವೋಕ್ ಹಾರ್ಟಿನ ಒಟ್ಟು 10 ಆಸ್ಪತ್ರೆಗಳು 909 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. 2009ರ ಅಂತ್ಯದ ವೇಳೆಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಫೋರ್ಟಿಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲಗಳ ಪ್ರಕಾರ, ಈ ಖರೀದಿಯೊಂದಿಗೆ ಫೋರ್ಟಿಸ್ ಕಂಪನಿಯ ಒಟ್ಟು ಹಾಸಿಗೆಗಳ ಬಲ 5,180ಕ್ಕೆ ಏರಿತು. ಪ್ರಸಕ್ತ, ಫೋರ್ಟಿಸ್ ಕಂಪನಿಯು ಭಾರತದ ನಾನಾ ಕಡೆ 28 ಆಸ್ಪತ್ರೆಗಳನ್ನು ಹೊಂದಿದೆ. 2005ರಲ್ಲಿ ಫೋರ್ಟಿಸ್ 585 ಕೋಟಿ ರೂಪಾಯಿಗಳನ್ನು ಕೊಟ್ಟು ಎಸ್ಕಾರ್ಟ್ಸ್ ಆಸ್ಪತ್ರೆಗಳನ್ನು ಕೊಂಡುಕೊಂಡಿತ್ತು.

ಫೋರ್ಟಿಸ್, ಎಸ್ಕಾರ್ಟ್ಸ್ ಮತ್ತು ಇದೀಗ ವೋಕ್ ಹಾರ್ಟ್ ಒಂದೇ ಆಡಳಿತಕ್ಕೆ ಬರುವುದರೊಂದಿಗೆ ಭಾರತೀಯ ಆರೋಗ್ಯ ಉದ್ಯಮದಲ್ಲಿ ಹೊಸ ಶಕೆ ಆರಂಭವಾಗಿದೆ ಎನ್ನುತ್ತಾರೆ ಫೋರ್ಟಿಸ್ ಹೆಲ್ತ್ ಕೇರ್ ಲಿಮಿಟೆಡ್ ಕಂಪನಿಯ ಆಡಳಿತ ನಿರ್ದೇಶಕ ಶಿವಿಂದರ್ ಮೋಹನ್ ಸಿಂಗ್.

ಹೊಸ ಖರೀದಿ ಒಪ್ಪಂದದ ಪ್ರಕಾರ, ವೋಕ್ ಹಾರ್ಟಿನಲ್ಲಿ ಸೇವಾನಿರತವಾಗಿರುವ ಎಂಟು ಮತ್ತು ನಿರ್ಮಾಣ ಹಂತದಲ್ಲಿರುವ ಎರಡು ಆಸ್ಪತ್ರೆಗಳು ಫೋರ್ಟಿಸ್ ತೆಕ್ಕೆಗೆ ಬೀಳುತ್ತವೆ. ಫೋರ್ಟಿಸ್ ನ ಆಸ್ಪತ್ರೆ ಹಾಸಿಗೆ ಬಲಕ್ಕೆ ಈ ಖರೀದಿಯಿಂದ 1,902 ಹಾಸಿಗೆಗಳು ಸೇರ್ಪಡೆಯಾಗುತ್ತವೆ. 909 ಕೋಟಿರೂಪಾಯಿಗಳಿಗೆ ಮಾರಾಟವಾಗಿರುವ ಹತ್ತು ಆಸ್ಪತ್ರೆಗಳಲ್ಲಿ ಬೆಂಗಳೂರಿನ 5, ಮುಂಬಯಿಯ 2 ಮತ್ತು ಕೋಲ್ಕತ್ತದ 3 ಆಸ್ಪತ್ರೆಗಳು ಸೇರಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+