557353ಅರೆಸ್ಸೆಸ್ಬಿಜೆಪಿಯಲ್ಲಿ ಸತ್ಯ ಹೇಳುವುದೇ ಅಶಿಸ್ತು:ಶೌರಿ/news/2009/08/25/shourie-calls-rajnath-alice-in-blunderland.htmlನವದೆಹಲಿ, ಆ.25: ಭಾರತೀಯ ಜನತಾ ಪಕ್ಷದಲ್ಲಿ ಇಂದು ಸತ್ಯ ಹೇಳುವುದು ಕಷ್ಟವಾಗಿದೆ. ಸತ್ಯ ಹೇಳಿ ಇರುವ ಹುಳುಕನ್ನು ಎತ್ತಿ ತೋರಿಸಿದರೆ ಅಶಿಸ್ತು ಎಂದು ಪಕ್ಷದಿಂದ ಹೊರಗಿಡುವ ಹುನ್ನಾರ ನಡೆದಿದೆ. ಬಿಜೆಪಿ ಅಧೋಗತಿಯ ಹಾದಿ ಹಿಡಿದಿದೆ.ರಾಜ್ ನಾಥ್ ಅವರ ನಾಯಕತ್ವ ಪ್ರಶ್ನಾರ್ಹ ಎಂದು ಅರುಣ್ ಶೌರಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಬಿಜೆಪಿ ರಾಷ್ಟೀಯ ಘಟಕದಲ್ಲಿ 38806http://kannada.oneindia.com/img/2009/08/25-arun-shourie1.jpg557353ಅರೆಸ್ಸೆಸ್ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg557353ಅರೆಸ್ಸೆಸ್ಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg557353ಅರೆಸ್ಸೆಸ್ಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg524187ಸುದರ್ಶನ್ರಾಜ್ ಜನ್ಮೋತ್ಸವ :ಸಾಧಕರಕೃತಿಗಳ ಬಿಡುಗಡೆ/movies/headlines/2009/06/22-rajkumars-80th-birth-anniversary-in-mysore.htmlಮೈಸೂರು, ಜೂ. 22 : ಡಾ.ರಾಜ್‌ಕುಮಾರ್ ಅವರ 80ನೇ ಜನ್ಮೋತ್ಸವ ಹಾಗೂ ಕನ್ನಡ ಚಿತ್ರರಂಗದ ಅಮೃತ ಮಹೋತ್ಸವದ ಅಂಗವಾಗಿ ರಾಜ್‌ಕುಮಾರ್ ಸೇರಿದಂತೆ ಚಿತ್ರರಂಗದ ಸಾಧಕರ ಕುರಿತು ಬೆಂಗಳೂರಿನ ಸುಂದರ ಪ್ರಕಾಶನ ಹೊರ ತಂದಿರುವ ಆರು ಕೃತಿಗಳು ಹಾಗೂ ಚಿತ್ರರಂಗದ ಕಲಾವಿದರು, ತಂತ್ರಜ್ಞರನ್ನು ಕುರಿತ 33 ಪುಸ್ತಕಗಳು ಶನಿವಾರ ಬಿಡುಗಡೆಗೊಂಡವು.ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ 'ಚಿತ್ರರಂಗದ ರಣಧೀರರು','ಮೈಸೂರಿನ 37507http://kannada.oneindia.com/img/2009/06/22-rajkumar1.jpg524187ಸುದರ್ಶನ್ಗೋಹತ್ಯೆ ನಿಷೇಧಕ್ಕೆ ಮುಸ್ಲಿಮರ ಚಳವಳಿ/cj/mathur-raghu/2009/0722-signature-campaign-against-cow-slaughter.htmlಜೂನ್ 7ರಂದು ರಾಯ್‌ಪುರದಲ್ಲಿ ನಡೆದ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ತರಬೇತಿ ಶಿಬಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಸರಸಂಘಚಾಲಕರಾದ ಕು.ಸೀ.ಸುದರ್ಶನ್‌, ಛತ್ತೀಸ್‌ಘಡ್‌ನ ಮುಖ್ಯಮಂತ್ರಿ ಡಾ||ರಮಣ್ ಸಿಂಘ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಭಾಗವಹಿಸಿದ್ದರು.ದೇಶದ ಸುಮಾರು 15 ರಾಜ್ಯಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸುದರ್ಶನ್‌, ಬ್ರಿಟಿಷರು ತಮ್ಮ ಸ್ವಾರ್ಥಕ್ಕೋಸ್ಕರ 38135http://kannada.oneindia.com/img/2009/07/22-cow-slaughter1.jpg524187ಸುದರ್ಶನ್ಶ್ರೀ ಶನೇಶ್ವರ ಸ್ವಾಮಿ ಕಲ್ಯಾಣದಲ್ಲಿ ಕರಿಬಸವಯ್ಯ/movies/studio/2009/07/28-shree-shaneshwara-swamy-kalyana-by-sudarshan.htmlಕನ್ನಡ ಚಿತ್ರರಂಗದಲ್ಲಿ ಈಗ ಕೇವಲ ಕಮರ್ಷಿಯಲ್ ಚಿತ್ರಗಳ ವಿಜೃಂಭಣೆ. ಇಲ್ಲವಾದರೆ ಮಚ್ಚು, ಲಾಂಗು, ದೊಣ್ಣೆಗಳ ತೋರಣಗಳ ಅಡಿಯಲ್ಲಿ ರಕ್ತದ ಓಕುಳಿಯಾಡುತ್ತಿದೆ! 60-70ರ ದಶಕದಲ್ಲಿ ಕಂಡ ಕನ್ನಡ ಚಿತ್ರಗಳ ಸವಿನೆನಪು ಈಗ ಕೇವಲ ಮರೀಚಿಕೆ ಎನಿಸುವಷ್ಟು ದೂರ ದೂರ....ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿರುವ ಛಾಯಾಪುತ್ರ ಕಂಬೈನ್ಸ್ ಗೆಳೆಯರು ತಮ್ಮಿಂದ ಏನಾದರೂ ಈ ನಿಟ್ಟಿನಲ್ಲಿ 'ಸರಿ' ಮಾಡಲು ಸಾಧ್ಯವೇ ಎಂದು 38275http://kannada.oneindia.com/img/2009/07/28-karibasavaiah1.jpg524187ಸುದರ್ಶನ್ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg378554nagpurಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378554nagpurಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg378554nagpurಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg378554nagpurಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ/news/2009/07/14/prof-sabharwal-murder-court-acquits-six-accused.htmlನಾಗಪುರ, ಜು.14: ಪ್ರೊ.ಎಚ್.ಎಸ್.ಸಭರ್‌ವಾಲ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಬಿವಿಪಿಯ ಆರು ಕಾರ್ಯಕರ್ತರನ್ನು ಸಾಕ್ಷ್ಯದ ಕೊರತೆಯಿಂದ ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ. ವಿಮಲ್ ತೋಮರ್, ಪಂಕಜ್ ಮಿಶ್ರಾ, ವಿಮಲ್ ರಜೋರಿಯಾ, ಶಶಿರಂಜನ್ ಅಕೇಲಾ, ಹೇಮಂತ್ ದುಬೆ, ಸುಧೀರ್ ಯಾದವ್ ನಿರ್ದೋಷಿಗಳು ಎಂದು ನಾಗ್ಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನಿತಿನ್ ದಳವಿ ಘೋಷಿಸಿದ್ದಾರೆ. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಶನ್ 37959http://kannada.oneindia.com/img/2009/07/14-prof-sabarwal1.jpg378554nagpurದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpgnews"> ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್ | BJP |RSS Ex-Chief Sudarshan | Jaswant Singh |Rajnath Singh | Jinnah |Arun Shourie |Tilak| ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್ - Kannada Oneindia

ದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್

KS Sudarshan
ನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.

ಚರಿತ್ರೆಯ ಪುಟವನ್ನು ಅವಲೋಕಿಸಿದರೆ ಜಿನ್ನಾ ಮತ್ತು ಲೋಕಮಾನ್ಯ ಬಾಲ್ ಗಂಗಾಧರನಾಥ್ ತಿಲಕ್ ದೇಶ ಇಬ್ಭಾಗವಾಗುವುದನ್ನು ವಿರೋಧಿಸಿದ್ದರು. ಮಹಾತ್ಮಾ ಗಾಂಧಿ 'ಕಿಫಾಯತ್ ಚಳುವಳಿ' ಆರಂಭಿಸಿದ ಸಮಯದಲ್ಲಿ ತಿಲಕ್ ಮತ್ತು ಜಿನ್ನಾ ಬೆಂಬಲದೊಂದಿಗೆ ಮುಸ್ಲಿಂ ಸಮುದಾಯದ ಬೆಂಬಲ ಸಿಗಬಹುದು ಎಂದು ನಂಬಿ ದೇಶವನ್ನು ಇಬ್ಭಾಗಿಸುವ ಹೋರಾಟಕ್ಕೆ ಕೈ ಹಾಕಿದರು. ಇದಕ್ಕೆ ಜಿನ್ನಾ ವಿರೋಧಿಸಿ ಕಾಂಗ್ರೆಸ್ ಮತ್ತು ದೇಶ ಬಿಟ್ಟು ಇಂಗ್ಲೆಂಡ್ ಗೆ ತೆರಳಿದರು. 1927 ಇಸವಿಯಲ್ಲಿ ಭಾರತಕ್ಕೆ ಹಿಂದಿರುಗಿದರು ಎಂದು ಸುದರ್ಶನ್ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+