485066kannada development authorityವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg485066kannada development authorityಸೆ.10ರಿಂದ ಶಿವಮೊಗ್ಗದಲ್ಲಿ ಕನ್ನಡ ಸೊಗಡಿನ ಸುಗ್ಗಿ/cj/pasha/2009/0827-mukhyamantri-chandru-cultural-program-shimoga.htmlಶಿವಮೊಗ್ಗ, ಆ. 27 : ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ನಡ ಭಾಷೆಯ ಉಚ್ಚಾರಣೆ, ಮಾತನಾಡುವುದು ಬೇರೆ ಬೇರೆಯಾಗಿದ್ದು, ವಿಭಿನ್ನ ಅರ್ಥದ ಕನ್ನಡ ಭಾಷೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರೆ ನೀಡಿದ್ದಾರೆ.ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ಕನ್ನಡ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ 38867http://kannada.oneindia.com/img/2009/08/27-smg-mukhyamantri-chandru1.jpg485066kannada development authorityಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg485066kannada development authorityಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ/literature/book/2009/0924-state-level-book-exhibition-in-dharwad.htmlಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 39359http://kannada.oneindia.com/img/2009/09/24-book-reading2.jpg485066kannada development authorityಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಸೆ.10ರಿಂದ ಶಿವಮೊಗ್ಗದಲ್ಲಿ ಕನ್ನಡ ಸೊಗಡಿನ ಸುಗ್ಗಿ/cj/pasha/2009/0827-mukhyamantri-chandru-cultural-program-shimoga.htmlಶಿವಮೊಗ್ಗ, ಆ. 27 : ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ನಡ ಭಾಷೆಯ ಉಚ್ಚಾರಣೆ, ಮಾತನಾಡುವುದು ಬೇರೆ ಬೇರೆಯಾಗಿದ್ದು, ವಿಭಿನ್ನ ಅರ್ಥದ ಕನ್ನಡ ಭಾಷೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರೆ ನೀಡಿದ್ದಾರೆ.ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ಕನ್ನಡ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ 38867http://kannada.oneindia.com/img/2009/08/27-smg-mukhyamantri-chandru1.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ/literature/book/2009/0924-state-level-book-exhibition-in-dharwad.htmlಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 39359http://kannada.oneindia.com/img/2009/09/24-book-reading2.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpgnews"> 'ಸಿರಿನುಡಿ 'ಕನ್ನಡ ಭಾಷಾ ಸಂಶೋಧನೆಗೆ ಒತ್ತು | Classical Language | TV Venkatachal Shastri | Kannada Development Authority | Bengaluru | Mukhya Mantri Chandru| 'ಸಿರಿನುಡಿ 'ಕನ್ನಡ ಭಾಷಾ ಸಂಶೋಧನೆಗೆ ಒತ್ತು - Kannada Oneindia

'ಸಿರಿನುಡಿ 'ಕನ್ನಡ ಭಾಷಾ ಸಂಶೋಧನೆಗೆ ಒತ್ತು

ಬೆಂಗಳೂರು, ಆ . 27 : ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ದೊರೆತ ನಂತರ ಭಾಷೆಗೆ ಸಂಬಂಧಿಸಿದ ಸಂಶೋಧನೆಗೆ, ಅಧ್ಯಯನ ಕುರಿತಂತೆ ಹೆಚ್ಚಿನ ಕೆಲಸ ಆಗಬೇಕಾಗಿದೆ. ತಮಿಳು ಭಾಷೆಯಹಾದಿಯಲ್ಲಿ ಕನ್ನಡದ ಕೆಲಸವೂ ನಡೆಯಬೇಕು. ಅಧಿಕಾರಿಗಳು ವಿದ್ಯಾರ್ಥಿಗಳನ್ನು ಅಧ್ಯಯನಕ್ಕಾಗಿ ತಮಿಳುನಾಡಿಗೆ ಕಳಿಸುವ ಕೆಲಸ ಆಗಬೇಕೆಂದು ಸಂಶೋಧಕ ಡಾ ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರು ಅಭಿಪ್ರಾಯಪಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ "ಕನ್ನಡ - ಶಾಸ್ತ್ರೀಯ ಸ್ಥಾನ- ಸಂಶೋಧನಾ ವಿಧಾನ" ಕಾರ್ಯಕ್ರಮ ಉದ್ಫಾಟಿಸಿ ಮಾತನಾಡುತ್ತಿದ್ದರು. ಹಸ್ತ ಪ್ರತಿ ಸಂಗ್ರಹ ಕಾರ್ಯ, ಮಾಹಿತಿ ನಕಲು ಅಂತರ್ಜಾಲದಲ್ಲಿ ದೊರಕುವ ವ್ಯವಸ್ಥೆ ಆಗಬೇಕು. ಹೆಚ್ಚು ಅನುದಾನ ಸಿಬ್ಬಂದಿ ಏಕಕಾಲದಲ್ಲಿ ಹಲವು ಯೋಜನೆಗಳು ಜಾರಿಗೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪ ಅವರು ತಮ್ಮ ಸಂದೇಶದಲ್ಲಿ ಕ್ಲಾಸಿಕಲ್ ಲ್ಯಾಗ್‌ವೇಜ್ ಗೆ ಸಂವಾದಿಯಾಗಿ ಕನ್ನಡದಲ್ಲಿ ಶಾಸ್ತ್ರೀಯ ಭಾಷೆ ಎನ್ನುವುದು ಸರಿಯಾದ ಬಳಕೆಯಲ್ಲ. "ಸಿರಿನುಡಿ" ಎಂದು ಬಳಸುವ ಮೂಲಕ ಕನ್ನಡ ಭಾಷೆಯ ಸಮೃದ್ಧತೆ, ಶ್ರೀಮಂತಿಕೆಯನ್ನು ಸೂಚಿಸುವ ಸಾಧ್ಯತೆಯಿದೆ ಎಂದಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಬುದ್ಧಿಜೀವಿಗಳ, ಭಾಷಾ ತಜ್ಜರ, ಸಂಶೋಧಕರ ಸಹಕಾರ ಕ್ರಿಯಾಶೀಲತೆ ಅಗತ್ಯ. ಈ ಸಂಬಂಧ ಹೆಚ್ಚು ಹೆಚ್ಚು ನೆರವನ್ನು ಪಡೆಯಲು ನಮ್ಮ ಹಕ್ಕೋತ್ತಾಯವನ್ನು ಕೇಂದ್ರಕ್ಕೆ ಸಲ್ಲಿಸಬೇಕಾಗಿದೆ ಎಂದರು.

ಡಾ ಎಂ. ಚಿದಾನಂದಮೂರ್ತಿ, ಡಾ ಎನ್. ಎಸ್. ತಾರಾನಾಥ್, ಡಾ ರೇವಣ್ಣ ಒಡೆಯರ್, ಡಾ. ಕೆ. ರಾಮಸ್ವಾಮಿ, ಪ್ರೊ ಸಂಗಮೇಶ್ ಸವದತ್ತಿ ಮಠ್,ಡಾ ಪುರುಷೋತ್ತಮ ಬಿಳಿಮಲೆ, ಪ್ರೊ ಲಿಂಗದೇವರು ಹಳೆಮನೆ, ಡಾ ಪಾದೇಕಲ್ ವಿಷ್ಣುಭಟ್, ಡಾ ರಂಗಾರೆಡ್ಡಿ ಕೋಡಿರಾಂಪುರ ವಿವಿಧ ಗೋಷ್ಠಿಗಳಲ್ಲಿ ವಿಷಯ ಮಂಡನೆ, ನಿರ್ವಹಣೆ ನೆರವೇರಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಬಿ. ಸುರೇಶ್ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+