ಆಡ್ವಾಣಿ ಆಪ್ತ ಸುಧೀಂದ್ರ ಟಿಎಂಸಿ ತೆಕ್ಕೆಗೆ ?
ನವದೆಹಲಿ, ಆ. 27 : ಸೈದ್ಧಾಂತಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ತೊರೆದಿದ್ದ ಆಡ್ವಾಣಿ ಅವರ ಆಪ್ತ ಎನ್ನಲಾದ ಕರ್ನಾಟಕದ ಮೂಲದ ಸುಧೀಂದ್ರ ಕುಲಕರ್ಣಿ ಸದ್ದಿಲ್ಲದೆ ರೈಲ್ವೆ ಸಚಿವಾಲಯದ ಮುಖ್ಯ ಸಮಿತಿ ಸೇರಿಕೊಂಡಿದ್ದಾರೆ. ಸ್ವತಃ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ತಿಂಗಳ ಹಿಂದೆಯೇ ಈ ನೇಮಕ ಮಾಡಿದ್ದಾರೆ.
ಎಫ್ ಐಸಿಸಿಐ ಪ್ರಧಾನ ಕಾರ್ಯದರ್ಶಿ ಅಮಿತ್ ಮಿಶ್ರಾ ನೇತೃತ್ವದ ಸಮಿತಿಗೆ ನೇಮಕಗೊಂಡಿದ್ದೇನೆ. ಇದು ವಾಜಪೇಯಿ ಪ್ರಧಾನಿಯಾಗಿದ್ದಾಗ ರೇಲ್ವೆ ಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರೊಂದಿಗಿನ ಸೌಹಾರ್ದದ ಫಲವೇ ಹೊರತು ತೃಣಮೂಲ ಕಾಂಗ್ರೆಸ್ ತಾವು ಸೇರುತ್ತಿಲ್ಲ ಎಂದು ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ.
ರೈಲ್ವೆಯ ಅಧುನೀಕರಣ ಹಾಗೂ ವಿಸ್ತರಣೆಗಾಗಿ ಹೊಸ ಯೋಜನೆಗಳ ಜಾರಿ ಮತ್ತು ಹಣಕಾಸು ನೆರವು ಸಂಗ್ರಹ ಕುರಿತು ರೈಲ್ವೆ ಸಚಿವಾಲಯಕ್ಕೆ ಶಿಫಾರಸ್ಸುಗಳನ್ನು ಮಾಡುವ ಜವಾಬ್ದಾರಿ ಸುಧೀಂದ್ರ ಅವರನ್ನೊಳಗೊಂಡ ಸಮಿತಿಗೆ ಇದೆ. ಅಲ್ಲದೇ ಖಾಸಗಿ ಹೂಡಿಕೆ ಆಕರ್ಷಿಸುವ ಕುರಿತು ಸಲಹೆಗಳನ್ನು ನೀಡುವ ಹೊಣೆಯೂ ಇದೆ. ಈ ನಡುವೆ ಸುಧೀಂದ್ರ ಅವರು ತೃಣಮೂಲ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅಂಶವೂ ಬಲವಾಗಿ ಕೇಳಿ ಬರತೊಡಗಿದೆ.
(ಏಜನ್ಸೀಸ್)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications