ಆಡ್ವಾಣಿ ರಥಯಾತ್ರೆ ಮುಂದಕ್ಕೆ

1990ರಲ್ಲಿ ರಥಯಾತ್ರೆಯ ಮೂಲಕವೇ ಭಾರಿ ಜನಪ್ರಿಯಗೊಂಡಿದ್ದ ಆಡ್ವಾಣಿ, ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಮೂರು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣಾ ಸಮೀಪಿಸುತ್ತಿರುವುದರಿಂದ ಪಕ್ಷ ಬಲವರ್ಧನೆಗೆ ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಲು ರಾಷ್ಟ್ರಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದರು. ಅಕ್ಟೋಬರ್ ನಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮುನ್ನ ಈ ಯಾತ್ರೆ ಆಯೋಜಿಸಿದ್ದೆವು ಮತ್ತು ತಾತ್ಕಾಲಿಕವಾಗಿ ರಥಯಾತ್ರೆಯನ್ನು ಮುಂದೂಡುತ್ತಿದ್ದೇವೆ ಎಂದು ಪಕ್ಷದ ಹಿರಿಯ ವಕ್ತಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications