484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ಹಂದಿಜ್ವರ : ದೇಶಾದ್ಯಂತ 89 ಬಲಿ | Swine Flu | H1N1 | Mumbai | Death Toll | Bengaluru | Karnataka | Pune| ಹಂದಿಜ್ವರ : ದೇಶಾದ್ಯಂತ 89 ಬಲಿ - Kannada Oneindia

ಹಂದಿಜ್ವರ : ದೇಶಾದ್ಯಂತ 89 ಬಲಿ

Swine flu
ಮುಂಬೈ/ ನವದೆಹಲಿ, ಆ. 28 : ದೇಶದಲ್ಲಿ ಹಂದಿಜ್ವರದ ಹಾವಳಿ ನಿರಾತಂಕವಾಗಿ ಮುಂದುವರಿದಿದ್ದು, ಈ ಮಧ್ಯೆ ಇಂದು ಮುಂಬೈನ 39 ವಯಸ್ಸಿನ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಮಾರಿಗೆ ಕುಣಿತಕ್ಕೆ 89 ಮಂದಿ ಮೃತಪಟ್ಟಂತಾಗಿದೆ.

ಎಂ ಶೇಕ್ (39 ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ 10 ದಿನಗಳ ಹಿಂದೆಯೇ ಇವರಿಗೆ ಎಚ್ 1ಎನ್1 ಸೋಂಕಿರುವುದು ದೃಡಪಟ್ಟಿತ್ತು. ನಗರದ ನಾವಿ ಮುಂಬೈನಲ್ಲಿರುವ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ದಿನದಿಂದ ದಿನಕ್ಕೆ ಆವರ ಆರೋಗ್ಯ ತೀವ್ರವಾಗಿ ಹದಗೆಡುತ್ತಿದ್ದರಿಂದ ಡಿ ವೈ ಪಾಟೀಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಕ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ತಿಳಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ 89 ಜನರು ಹಂದಿಜ್ವರಕ್ಕೆ ಪ್ರಾಣ ಕಳೆದುಕೊಂಡಂತಾಯಿತು.

ಹಂದಿಜ್ವರಕ್ಕೆ ಮಹಾರಾಷ್ಟ್ರದಲ್ಲಿ 47 ಮಂದಿ ಸಾವನ್ನಪ್ಪಿದ್ದು. ಇದರಲ್ಲಿ ಪುಣೆಯೊಂದರಲ್ಲೇ 25, ಮುಂಬೈನಲ್ಲಿ 10, ನಾಶಿಕ್ ನಲ್ಲಿ 7, ಔರಂಗಾಬಾದ್ 2 ಮತ್ತು ದುಲೆ ಮತ್ತು ಲಾತೂರ್ ನಲ್ಲಿ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ. ನಂತರದ ಸ್ಥಾನ ಕರ್ನಾಟಕಕ್ಕೆ ಸೇರಿದ್ದು. ಈವರೆಗೂ ಈ ಮಾರಿಗೆ 20 ಮಂದಿ ಜೀವತೆತ್ತಿದ್ದಾರೆ. ಗುಜರಾತ್ ನಲ್ಲಿ 7, ತಮಿಳುನಾಡು, ಚಂಢೀಗಡ್ ಮತ್ತು ದೆಹಲಿಯಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ. ಉತ್ತರಖಂಡದಲ್ಲಿ ಇಬ್ಬರು ಮತ್ತು ಕೇರಳ, ಗೋವಾ, ರಾಜಸ್ಥಾನ ಮತ್ತು ಹರಿಯಾಣಾದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗುರುವಾರ ಆಸ್ಪತ್ರೆ ದಾಖಲಾಗಿರುವ ಜನರಲ್ಲಿ 123 ಮಂದಿಯಲ್ಲಿ ಈ ಮಾರಕ ವೈರಾಣು ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ವರೆಗೂ ದೇಶದಲ್ಲಿ 3,396 ಮಂದಿಯಲ್ಲಿ ಈ ಸೋಂಕಿ ಪತ್ತೆಯಾಗಿತ್ತು. ಆರೋಗ್ಯ ಇಲಾಖೆಯ ಮೂಲಗಳು ಪ್ರಕಾರ ಈ ಸೋಂಕು 14 ರಿಂದ 44 ವಯೋಮಾನದವರಲ್ಲಿ ಹೆಚ್ಚಾಗಿ ಕಂಡು ಬಂದಿದೆ. ಸತ್ತವರಲ್ಲಿ ಇದೇ ವಯಸ್ಸಿನವರೇ ಹೆಚ್ಚಿನ ಜನ ಎಂದು ಸ್ಪಷ್ಪಪಡಿಸಿದೆ. ಜೊತೆಗೆ ಸರಿಯಾದ ಚಿಕಿತ್ಸೆ ದೊರೆಯದೇ ಅನೇಕರು ಸಾವನ್ನಪ್ಪಿದ್ದಾರೆ ಎಂದು ಸಹ ತಿಳಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+