ಅಂತೂ ಶಿರಾಡಿಘಾಟ್ ಗೆ ’ಕಾಂಕ್ರೀಟ್ ಪರಿಹಾರ’
ನವದೆಹಲಿ, ಆ. 28 : ಕಬ್ಬಿಣದ ಅದಿರಿನ ಅತಿಯಾದ ಭಾರಹೊತ್ತ ಲಾರಿಗಳ ಸಂಚಾರದಿಂದ ಹೊಂಡದಂತಾಗಿರುವ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಶಿರಾಡಿಘಾಟ್ ಭಾಗದ 24 ಕಿ.ಮೀಗಳ ಉದ್ದದ ರಸ್ತೆ ಸದ್ಯದಲ್ಲೇ ಕಾಂಕ್ರೀಟ್ ಪರಿಹಾರ ಕಾಣಲಿದೆ.
115 ಕೋಟಿ ರುಪಾಯಿ ವೆಚ್ಚದ ಈ ಪ್ರಸ್ತಾಪಕ್ಕೆ ಕೇಂದ್ರ ಸರಕಾರ ತಾಂತ್ರಿಕ ಅನುಮೋದನೆ ನೀಡಿದೆ. ಲೋಕೋಪಯೋಗಿ ಸಚಿವ ಸಿ ಎ೦ ಉದಾಸಿ, ಕೇಂದ್ರ ಸಾರಿಗೆ ಸಚಿವ ಕಮಲ್ ನಾಥ್ ಅವರನ್ನು ಮಾಡಿದ ಭೇಟಿ ಫಲಪ್ರದವಾಗಿದ್ದು, ಹೆದ್ದಾರಿಯ ಈ ಭಾಗ ಆರ೦ಭವಾಗುವ ಮುನ್ನ "ಒವರ್ ಲೋಡ್" ಗೆ ಕಡಿವಾಣ ಹಾಕಲು ಲಾರಿಗಳನ್ನು ತೂಕ ಮಾಡುವ "ತೂಕಸೇತು" ವನ್ನು ನಿರ್ಮಿಸುವ ಪ್ರಸ್ತಾಪಕ್ಕೂ ಅನುಮತಿ ದೊರೆತಿದೆ.
ಕೇ೦ದ್ರ ಸರಕಾರ ಈ ಹಿ೦ದೆ 30 ಕೋಟಿ ರುಪಾಯಿ ಮ೦ಜೂರು ಮಾಡಿತ್ತು. ಆದರೆ ರಾಜ್ಯ ಸರಕಾರ ಬರೀ ಎರಡು ಕಿ.ಮೀ ಕಾ೦ಕ್ರೀಟ್ ರಸ್ತೆ ನಿರ್ಮಿಸಿ ಉಳಿದ೦ತೆ ಟಾರ್ ರಸ್ತೆ ಹಾಕಿ ಕೈತೊಳೆದುಕೊ೦ಡಿತ್ತು.
(ದಟ್ಸ್ ಕನ್ನಡ ವಾರ್ತೆ)
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications