ದೇಶ ಸೇವೆ ಮಾಡಲು ಅಡ್ವಾಣಿ ನಾಲಾಯಕ್ : ಜಸ್ವಂತ್

ಇದೊಂದು ಕರುಣಾಜನಕ ಕಥೆ. ಇಲ್ಲೊಬ್ಬರು ವ್ಯಕ್ತಿ ಇದ್ದಾರೆ. ಅವರದು ಪ್ರಧಾನಿಯಾಗುವ ಮಹತ್ವಾಕಾಂಕ್ಷೆ. ಅದಕ್ಕಾಗಿ ಅನೇಕ ತಪ್ಪುಗಳನ್ನು ಮಾಡುತ್ತಾರೆ. ವೋಟಿಗಾಗಿ ನೋಟು ಎಂಬ ಕೊಳಕು ಹಗರಣ ತಪ್ಪು ನಿರ್ಧಾರದ ಒಂದು ಉತ್ತಮ ಉದಾಹರಣೆ ಎಂಬುದು ನಿಮಗೆ ಗೊತ್ತೇ ? ಅವರು ಆ ಹೊತ್ತಿನಲ್ಲಿ ದೃಢ ನಿಲುವು ಕೈಗೊಂಡು ಇದು ಸರಿಯಲ್ಲಿ ಎನ್ನಲಿಲ್ಲ ಎಂಬ ವಿಚಾರ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಇಡೀ ನಾಟಕದ ಕೇಂದ್ರ ಬಿಂದು ಅಡ್ವಾಣಿ ಅವರು ಈ ದೇಶದ ಸೇವೆ ಮಾಡಲು ನಾಲಾಯಕ್ ಎಂದು ಜಸ್ವಂತ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಹೀಗಂತ ಔಟ್ ಲುಕ್ ಸಂದರ್ಶನದಲ್ಲಿ ಕಿಡಿಕಾರಿರುವ ಸಿಂಗ್, ಕಳೆದ ವರ್ಷ ಲೋಕಸಭೆಯಲ್ಲಿ ಯುಪಿಎ ಸರಕಾರ ವಿಶ್ವಾಸಮತ ಕೋರಿದ ಸಂದರ್ಭದಲ್ಲಿ ಮೂವರು ಬಿಜೆಪಿ ಸಂಸದರು ನೋಟುಗಳ ಕಟ್ಟು ಪ್ರದರ್ಶಿಸಿದ್ದರು. ಸರಕಾರದ ಪರವಾಗಿ ಮತ ಹಾಕಲು ತಮಗೆ ಒಂದಿ ಕೋಟಿ ರುಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಿದ್ದರು.
ವೋಟಿಗಾಗಿ ನೋಟು ಪ್ರಕರಣದಲ್ಲಿ ಅಡ್ವಾಣಿ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅವರು ಪಾಲು ಇದೆ. ಈ ಎಲ್ಲ ನಾಟಕ ಆಡಲು ಕುಲಕರ್ಣಿ ವಿಚಿತ್ರವಾದ ವ್ಯಕ್ತಿಯೊಬ್ಬನನ್ನು ಕರೆದುಕೊಂಡು ಬಂದಿದ್ದರು ಎಂದು ಆರೋಪಿಸಿದ್ದಾರೆ.
(ಏಜನ್ಸೀಸ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications