ಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ

ಮಧ್ಯರಾತ್ರಿ 12.25 ಕ್ಕೆ ಕೊನೆಯ ಸಂದೇಶವನ್ನು ಪಡೆಯಲಾಗಿದೆ ಎಂದು ಬ್ಯಾಲಾಳು ಬಾಹ್ಯಾಕಾಶ ಕೇಂದ್ರ ದಾಖಲಿಸಿದೆ. ಟೆಲಿಮೆಟ್ರಿ ಮಾಹಿತಿ ಸಂಗ್ರಹ ಹಾಗೂ ಚಂದ್ರಯಾನ ನೌಕೆಗೆ ಒದಗಿರಬಹುದಾದ ತೊಂದರೆಯ ಬಗ್ಗೆ ತಿಳಿಯುವ ಕಾರ್ಯದಲ್ಲಿ ವಿಜ್ಞಾನಿಗಳು ನಿರತರಾಗಿದ್ದಾರೆ.
ಅಕ್ಟೋಬರ್22,2008 ರಂದು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -1ಕ್ಕೆ ಚಾಲನೆ ದೊರೆಯಿತು. ನೌಕೆ ಈಗಾಗಲೆ 312 ದಿನಗಳ ಕಾಲ ಚಂದ್ರನ ಸುತ್ತ ತಿರುಗಾಟ ಪೂರೈಸಿದೆ. ಅಗತ್ಯವಾದ ಅಗಾಧ ಪ್ರಮಾಣದ ಮಾಹಿತಿಯನ್ನು ರವಾನಿಸಿದೆ.ಮುಂದಿನ ಚಂದ್ರಯಾನ ಯೋಜನೆಯನ್ನು 2012 ರಲ್ಲಿ ಪ್ರಾರಂಭಿಸುವ ಸಾಧ್ಯತೆಯಿದೆ. ಒಟ್ಟಾರೆ ಭಾರತದ ಪ್ರಥಮ ಚಂದ್ರಯಾನ ಯೋಜನೆ ತೃಪ್ತಿಕರವಾಗಿದೆ ಎಂದು ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಇತ್ತೀಚೆಗೆ ಹೇಳಿದ್ದರು.
(ದಟ್ಸ್ ಕನ್ನಡವಾರ್ತೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications