ನೂರು ಮಿಲಿಯನ್ ಬ್ರಾಡ್ ಬ್ಯಾಂಡ್ ಸಂಪರ್ಕದ ಗುರಿ
ಬೆಂಗಳೂರು, ಆ. 30 : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಲಾಭವನ್ನು ಭಾರತದ ಹಳ್ಳಿಹಳ್ಳಿ ಮತ್ತು ಬಡಜನತೆಗೆ ತಲುಪಿಸಲು ಮುಂದಿನ ಮೂರು ವರ್ಷಗಳಲ್ಲಿ 100 ಮಿಲಿಯನ್ ಬ್ರಾಡ್ ಬ್ಯಾಂಕ್ ಸಂಪರ್ಕ ಸಾಧಿಸುವ ಗುರಿ ಹೊಂದಿರುವುದಾಗಿ ರಾಷ್ಟ್ರೀಯ ಜ್ಞಾನ ಆಯೋಗದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ಅವರು ಬೆಂಗಳೂರಿನ ಸಿಡಾಟ್ ಸಂಸ್ಥೆಯ ಬೆಳ್ಳಿಹಬ್ಬದ ಆಚರಣೆಯ ಪ್ರಯುಕ್ತ ಶನಿವಾರ ಆಯೋಜಿಸಲಾಗಿದ್ದ ಸಂಕಿರಣದಲ್ಲಿ 'ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ : ರೀಚಿಂಗ್ ದಿ ಬಾಟಮ್ ಆಫ್ ಪಿರಾಮಿಡ್' ವಿಷಯ ಕುರಿತಂತೆ ಮಾತನಾಡುತ್ತಿದ್ದರು.
ರಾಷ್ಟ್ರದಲ್ಲಿ ಪ್ರಸ್ತುತ 60 ಲಕ್ಷ ಬ್ರಾಡ್ ಬ್ಯಾಂಡ್ ಸಂಪರ್ಕಗಳಿದ್ದು, ಫೈಬರ್ ಆಪ್ಟಿಕ್ ಕೇಬಲ್ ಗಳ ಸಹಾಯದಿಂದ ಗುರಿಯನ್ನು ಸಾಧಿಸಬಹುದು. ಇದಕ್ಕಾಗಿ ಅಗತ್ಯವಾದ ಮೂಲಸೌಕರ್ಯ ಕೂಡ ಲಭ್ಯವಿದೆ ಎಂದು ಅವರು ಹೇಳಿದರು.
ಈ ಸಂಪರ್ಕ ಸಾಧನೆಯಿಂದ ಇ-ಆಡಳಿತ, ಆರೋಗ್ಯ ಸೇವೆಗಳನ್ನು ನೇರವಾಗಿ ಹಳ್ಳಿಯ ಜನತೆಗೆ ದೊರಕಿಸಲು ಸಾಧ್ಯವಾಗುತ್ತದೆ. ಅಂತರ್ಜಾಲದ ಮುಖಾಂತರ ಶಿಕ್ಷಣ ನೀಡುವ ಮೂಲಕ ನಿರಕ್ಷತೆಯನ್ನು ಕೂಡ ತೊಡೆದುಹಾಕಲು ಸಾಧ್ಯ ಎಂದು ಅವರು ವಿವರಿಸಿದರು.
ಮಾಹಿತಿ ತಂತ್ರಜ್ಞಾನದ ಲಾಭವನ್ನು ಗ್ರಾಮೀಣ ಭಾರತಕ್ಕೆ ತಲುಪಿಸಲು ಮತ್ತು ನಿರಕ್ಷರಿಗಳಿಗೆ ಶಿಕ್ಷಣ ದೊರಕಿಸಿಕೊಡಲು ಇಂಜಿನಿಯರುಗಳು 25 ವರ್ಷಗಳ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಪಿತ್ರೋಡಾ ಆಗ್ರಹಿಸಿದರು.
(ಏಜೆನ್ಸೀಸ್)
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications