ಶಿವಮೊಗ್ಗ : 21 ಕೋಟಿ ರೂ. ನೆರೆ ಪರಿಹಾರಕ್ಕೆ ಮನವಿ

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಆದ ನಷ್ಟದ ವಿವರವನ್ನು ನೀಡಿದ ಜಿಲ್ಲಾಧಿಕಾರಿಗಳು ಪರಿಹಾರಕ್ಕೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಸುಮಾರು 2000 ಎಕರೆ ತೋಟದ ಬೆಳೆ ನಷ್ಟವಾಗಿದೆ. ಹಾಗೆಯೇ 18403 ಎಕರೆ ಕೃಷಿ ಭೂಮಿಯ ಬೆಳೆ ಹಾಳಾಗಿದೆ. ಮಳೆಯಿಂದ ಸುಮಾರು 7 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು. ತಂಡವು ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ದೆಹಲಿಯ ಆರ್ಥಿಕ ಮಂತ್ರಾಲಯದ ಜಂಟಿ ನಿರ್ದೇಶಕ ಆರ್.ಕೆ. ರೈ ನೇತೃತ್ವದಲ್ಲಿ ಅಧಿಕಾರಿಗಳಾದ ಮನೋಹರ್ ಮತ್ತು ಕೆ.ಎಸ್. ಜಾಕೋ ಈ ತಂಡದಲ್ಲಿದ್ದು, ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಂದ ಮನವಿ ಪಡೆದರು. ಸಭೆಯಲ್ಲಿ ಗ್ರಾಮಾಂತರ ಶಾಸಕ ಕೆ.ಜಿ. ಕುಮಾರಸ್ವಾಮಿ, ಜಿ.ಪಂ. ಅಧ್ಯಕ್ಷ ಹೆಚ್.ಸಿ. ಬಸವರಾಜಪ್ಪ, ಸ್ಥಾನಿಕ ಅಧಿಕಾರಿ ನಿರ್ವಾಣಪ್ಪ, ನಗರಸಭಾ ಅಧ್ಯಕ್ಷ ಎನ್.ಜೆ. ರಾಜಶೇಖರ್ ಸೇರಿದಂತೆ ಹಲವರು ಹಾಜರಿದ್ದರು.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications