ಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,

ರಾಜಶೇಖರರೆಡ್ಡಿ ಕಣ್ಮರೆಯಾಗಿರುವುದು ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸಿಕ್ಕಲ್ಲಿ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಆಂಧ್ರಪ್ರದೇಶದ ಹಣಕಾಸು ಸಚಿವ ಕೆ ರೋಸಯ್ಯ ಪತ್ರಿಕಾಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾರೆ. 4 ಗಂಟೆ ಆಗಿದ್ದರೂ ಸಿಎಂ ಪತ್ತೆ ಇಲ್ಲ. ಇದರಿಂದ ನಮಗೆ ತೀವ್ರ ಆತಂಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ಶೋಧ ಕಾರ್ಯಕ್ಕೆ ಸುಮಾರು 10 ಹೆಲಿಕ್ಯಾಪ್ಟರ್ ಗಳು ಕಾರ್ಯಾರಂಭಿಸಿವೆ. ಸಿಎಂ ಕಣ್ಮರೆಯಾಗಿ 5 ಗಂಟೆ ಕಳೆದ ನಂತರ ಕೇಂದ್ರ ಸರಕಾರ ಎಚ್ಚೆತ್ತುಕೊಂಡಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೂಡಾ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಹುಡುಕಾಟ ಆರಂಭಿಸಿದ್ದಾರೆ.
(ಏಜನ್ಸೀಸ್)
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications