ವಿಶೇಷ ಶಿಕ್ಷಕ ಪ್ರಶಸ್ತಿ : ಶಿಕ್ಷಕರ ಆಯ್ಕೆ ಪಟ್ಟಿ
ಬೆಂಗಳೂರು, ಆ. 1 : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ನೀಡುವ ರಾಜ್ಯ ಮಟ್ಟದ "ವಿಶೇಷ ಶಿಕ್ಷಕ ಪ್ರಶಸ್ತಿ"ಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿ ಈ ಕೆಳಗಿನಂತಿವೆ. ಸೆಪ್ಟೆಂಬರ್ 5 ರಂದು ರಾಯಚೂರು ನಗರದ "ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ"ದಲ್ಲಿ ನಡೆಯುಲಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮೇಲ್ಕಂಡ ಶಿಕ್ಷಕರಿಗೆ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ರಾಜೀವ್ ಗಾಂಧಿ ಸ್ಮಾರಕ ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ
ಜಗನ್ನಾಥ ಗಾಣಿಗ, ಸಹ ಶಿಕ್ಷಕರು, ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಮಣೂರು-ಪಡುಕೆರೆ ಉಡುಪಿ ಜಿಲ್ಲೆ.
ಹೆಚ್. ಎಸ್. ಅಂಬಿಗೇರಾ, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತಬಾಳ, ರೋಣ ತಾಲ್ಲೂಕು, ಗದಗ ಜಿಲ್ಲೆ.
ವೈಜ್ಞಾನಿಕ ಕ್ಷೇತ್ರಕ್ಕೆ ವಿಶೇಷ ಶಿಕ್ಷಕ ಪ್ರಶಸ್ತಿ:
ಎನ್. ಶಿವಲಿಂಗಯ್ಯ, ಸಹ- ಶಿಕ್ಷಕರು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ} ಚನ್ನಪಟ್ಟಣ ಟೌನ್, ರಾಮನಗರ ಜಿಲ್ಲೆ.
ಡಾ ಎಸ್.ಬಿ. ಹುಲ್ಯಾಳ, ಸಹ ಶಿಕ್ಷಕರು, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ, ಸೀತಿಮನಿ, ಆರ್.ಎಸ್. ಬಾಗಲಕೋಟೆ ತಾಲ್ಲೂಕು ಮತ್ತು ಜಿಲ್ಲೆ.
ಹೆಚ್. ಕೆ. ನಟರಾಜು, ಸಹ - ಶಿಕ್ಷಕರು, ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಪೇಟೆ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ
ಚಂದ್ರಕಾಂತ ಬಿ ನಾಯ್ಕ, ಸಹ-ಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಲಂದೂರ, ಹೊಸಹಳ್ಳಿ ಅಂಚೆ, ಯಲ್ಲಾಪುರ ತಾಲ್ಲೂಕು ಉತ್ತರ ಕನ್ನಡ
ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಶಿಕ್ಷಕ ಪ್ರಶಸ್ತಿ:
ಸಿ. ಕೆ. ಮಾಗನೂರ, ಸಹ-ಶಿಕ್ಷಕರು, ಸಿ.ಇ.ಎಸ್. ಹೆಣ್ಣು ಮಕ್ಕಳ ಪ್ರೌಢಶಾಲೆ, ಹಿರೇಕೆರೂರು, ಹಾವೇರಿ ಜಿಲ್ಲೆ.
ವಿಜಯಕಲಾ, ಸಹ-ಶಿಕ್ಷಕರು, ಸರ್ಕಾರಿ ಸಂಯುಕ್ತ ಕನ್ಯಾ ಪ್ರೌಢಶಾಲೆ, ವಡಂಗಾವ, ಔರದ್ ತಾಲ್ಲೂಕು ಬೀದರ್ ಜಿಲ್ಲೆ.
ಕೆ. ರತ್ನಾಕರ ಶೆಟ್ಟಿ, ಪದವೀಧರ ಮುಖ್ಯೋಪಾಧ್ಯಾಯರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ವಡೇರ ಹೋಬಳಿ, ಕುಂದಾಪುರ ತಾಲ್ಲೂಕು, ಉಡುಪಿ
ಎಂ. ಯಶೋಧಮ್ಮ, ಮುಖ್ಯ ಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚೌಳಹಿರಿಯೂರು, ಕಡೂರು ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ.
ಸಿದ್ದಣ್ಣ ಸಾಹುಕಾರ, ಸಹ-ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಕೇರಾ ಬಿ. ಯಾದಗಿರಿ ತಾಲ್ಲೂಕು, ಯಾದಗಿರಿ ಶೈಕ್ಷಣಿಕ ಜಿಲ್ಲೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications