233690atal bihari vajpayee1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ/news/2009/05/22/1947-2009-list-of-pms-of-india.htmlನವದೆಹಲಿ, ಮೇ. 22 : ಭಾರತ ಸ್ವಾತಂತ್ರದ ನಂತರ 15 ಪ್ರಧಾನಮಂತ್ರಿಗಳು ದೇಶದಲ್ಲಿ ಆಡಳಿತ ನಡೆಸಿದ್ದಾರೆ. ಅದರಲ್ಲಿ ಭಾರತದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜವಾಹರ್ ಲಾಲ್ ನೆಹರು ಹೊರತುಪಡಿಸಿ ಯಾವ ನಾಯಕರು ಎರಡನೇ ಅವಧಿಗೆ ಪ್ರಧಾನಿಯಾದ ಉದಾಹರಣೆ ಇಲ್ಲ. ಆದರೆ, ದೇಶದ ಖ್ಯಾತ ಆರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಪ್ರಥಮ ಅವಧಿಯನ್ನು ಯಶಸ್ವಿಯಾಗಿ ಮುಗಿಸಿ 36834http://kannada.oneindia.com/img/2009/05/22-jawaharlal-nehru1.jpg233690atal bihari vajpayeeಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !/news/2009/08/19/former-legislators-wife-found-begging-in-up.htmlಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ 38717http://kannada.oneindia.com/img/2009/08/19-up.jpg233690atal bihari vajpayeeಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್/news/2009/08/24/bjp-is-narrow-minded-jaswant-singh.htmlಬೆಂಗಳೂರು, ಆ. 24 : ಮೊಹಮ್ಮದ್ ಅಲಿ ಜಿನ್ನಾರನ್ನು ಹೊಗಳಿ ಬರೆದಿರುವ ಪುಸ್ತಕದಿಂದಾಗಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ದಿನಕ್ಕೊಂದರಂತೆ ಬಿಜೆಪಿಯ ಆಂತರಿಕ ವಿಷಯಗಳನ್ನು ಹೊರಗೆಡವುತ್ತಿದ್ದಾರೆ. ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಆಗಿನ ಪ್ರಧಾನಿ ಅಟಲ್ ಬಿಹಾರಿ ಅವರನ್ನು ಅಡ್ವಾಣಿಯವರೇ ತಡೆದಿದ್ದರು ಎಂದು ಜಸ್ವಂತ್ ಸಿಂಗ್ ಹೇಳಿರುವುದು ಭಾರಿ ಗೊಂದಲಕ್ಕೆ 38797http://kannada.oneindia.com/img/2009/08/24-jaswant-singh4.jpg233690atal bihari vajpayeeಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ/news/2009/09/02/kalam-cannot-talk-about-n-physics-says-sethna.htmlನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ 38960http://kannada.oneindia.com/img/2009/09/02-homi-sethna1.jpg233690atal bihari vajpayeeಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg233688ಅಟಲ್ ಬಿಹಾರಿ ವಾಜಪೇಯಿವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ/news/2009/04/09/poojari-slams-advani-remarks-on-manmohan-singh.htmlಮಂಗಳೂರು, ಏ. 9 : ರಾಜಕಾರಣವನ್ನು ಹೇಗೆ ಮಾಡಬೇಕು ಎಂಬುದನ್ನು ನಿಮ್ಮದೇ ಪಕ್ಷದ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಕೇಳಿ ಕಲಿಯಿರಿ ಎಂದು ಕಾಂಗ್ರೆಸ್ ಪಕ್ಷದ ಮಂಗಳೂರು ಕ್ಷೇತ್ರದ ಅಭ್ಯರ್ಥಿ ಜನಾರ್ಧನ ಪೂಜಾರಿ ಅವರು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಸಲಹೆ ನೀಡಿದ್ದಾರೆ.ನಗರದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ 35832http://kannada.oneindia.com/img/2009/04/09-janardhana-poojari.jpg233688ಅಟಲ್ ಬಿಹಾರಿ ವಾಜಪೇಯಿಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !/news/2009/08/19/former-legislators-wife-found-begging-in-up.htmlಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ 38717http://kannada.oneindia.com/img/2009/08/19-up.jpg233688ಅಟಲ್ ಬಿಹಾರಿ ವಾಜಪೇಯಿಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ/news/2009/09/02/kalam-cannot-talk-about-n-physics-says-sethna.htmlನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ 38960http://kannada.oneindia.com/img/2009/09/02-homi-sethna1.jpg233688ಅಟಲ್ ಬಿಹಾರಿ ವಾಜಪೇಯಿಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg233688ಅಟಲ್ ಬಿಹಾರಿ ವಾಜಪೇಯಿಮಾಧ್ಯಮಗಳ ವಿರುದ್ಧ ಲಿಬರ್ಹಾನ್ ಕಿಡಿಕಿಡಿ/news/2009/11/23/ms-liberhan-tells-media-to-get-lost.htmlನವದೆಹಲಿ, ನ. 23 : ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಕೇಂದ್ರ ಬಿಂದು ಲಿಬರ್ಹಾನ್ ಆಯೋಗದ ಮುಖ್ಯಸ್ಥ ಹಾಗೂ ಸುಪ್ರಿಂಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಅವರು ಮಾಧ್ಯಮಗಳ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಗೆಟ್ ಲಾಸ್ಟ್ ಫ್ರಮ್ ದಿ ಪ್ರಿಮೈಸಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಬರ್ಹಾನ್ ಆಯೋಗದ 700 ಪುಟಗಳ ವರದಿಗೆ 40375http://kannada.oneindia.com/img/2009/11/23-ms-liberhan1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ | Nuclear Test | Homi Sethna | K Santhanam | A P J Abdul Kalam | DRDO | Atal Bihari Vajpayee|ಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ - Kannada Oneindia

ಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ

Homi Sethna
ನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ ಕಿಡಿಕಾರಿದ್ದಾರೆ.

ಅಣು ಇಂಧನವನ್ನು ಭೂಮಿಯಿಂದ ಹೊರತೆಗೆಯುವ ಬಗ್ಗೆ ಮತ್ತು ಅಣ್ವಸ್ತ್ರಗಳನ್ನು ತಯಾರಿಸುವ ಬಗ್ಗೆ ಕಲಾಂ ಅವರಿಗೆ ಏನೂ ತಿಳಿದಿಲ್ಲ. ತೀರಾ ಗಡಿಬಿಡಿಯಲ್ಲಿ 1998ರಲ್ಲಿ ಪೋಖ್ರಾನ್ ಅಣು ಪರೀಕ್ಷೆ ನಡೆಸಲಾಯಿತು ಎಂದು ಸೆತ್ನಾ ಟೀಕಿಸಿದ್ದಾರೆ. ಸ್ಫೋಟಕಗಳನ್ನು ರೂಪಿಸುವ ಪ್ರಕ್ರಿಯೆ ಕಲಾಂ ಅವರಿಗೇನು ತಿಳಿದಿದೆ ? ರಾಷ್ಟ್ರಪತಿಯಾಗಿದ್ದರು ಎಂಬ ಕಾರಣಕ್ಕೆ ಅವರಿಗೆ ಬೆಲೆ ಸಿಕ್ಕಿದೆಯಷ್ಟೆ ತಮ್ಮ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಅವರು ಅಣು ಶಕ್ತಿಯ ಬಗ್ಗೆ ಮಾತನಾಡತೊಡಗಿದ್ದಾರೆ ಎಂದು ಸೆತ್ನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

1974ರ ಮೇ ನಲ್ಲಿ ನಡೆದ ಭಾರತದ ಮೊದಲ ಅಣ್ವಸ್ತ್ರ ಪ್ರಯೋಗ ಸ್ಫೋಟದ ಯಶಸ್ಸಿನ ರೂವಾರಿಯಲ್ಲೊಬ್ಬರಾಗಿರುವ ಸೆತ್ನಾ, ರಾಜಕಾರಣಿಗಳು ವೈಜ್ಞಾನಿಕ ವಿಷಯಗಳಲ್ಲಿ ಮೂಗು ತೋರಿಸಬಾರದು ಎಂದಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+