239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg180001ys rajasekhara reddyಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg180001ys rajasekhara reddyರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg180001ys rajasekhara reddyವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg180001ys rajasekhara reddyಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ/news/2009/09/03/us-envoy-condoles-death-of-andhra-cm-ysr.htmlನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ. ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ 38981http://kannada.oneindia.com/img/2009/09/03-ys-rajashekara-reddy2e.jpg180001ys rajasekhara reddyಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpg561675aircrashಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg561675aircrashಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg561675aircrashಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg561675aircrashರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg561675aircrashವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpgnews"> ಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ | K Roshaiah | YS Rajashekar Reddy | Hyderabad | P Chidambharam | Nallamalla Forest | Helicopter | Missing| ಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ - Kannada Oneindia

ಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ

Missing CM still not traced ; situation scary
ಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ ಎಂಬ ಪ್ರಾರ್ಥನೆ ಆಂಧ್ರಪ್ರದೇಶದಲ್ಲಿ ಸಾಮಾನ್ಯವಾಗಿದೆ.

ರೆಡ್ಡಿ ಕಣ್ಮರೆ ಅವರ ಕುಟುಂಬಕ್ಕೆ ತೀವ್ರ ಆಘಾತವುಂಟು ಮಾಡಿದೆ. ಕುಟುಂಬ ಸದಸ್ಯರ ಅಕ್ರಂದನ ಮುಗಿಲು ಮುಟ್ಟಿದೆ. ರೆಡ್ಡಿ ಕುಟುಂಬಕ್ಕೆ ಸೋನಿಯಾಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್, ಪಿ ಚಿದಂಬರಂ ಸಮಾಧಾನ ಹೇಳಿದ್ದಾರೆ. ಆಂಧ್ರಪ್ರದೇಶದ ರಾಜಕೀಯ ನೇತಾರರು ಸಿಎಂ ಸುರಕ್ಷಿತವಾಗಿ ಮರಳು ಬರಲಿ ಎಂದು ದೇವರಲ್ಲಿ ಮೊರೆ ಇಟ್ಟಿದ್ದಾರೆ. ಚೀನಾ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಆಂಧ್ರಪ್ರದೇಶದ ಸಿಎಂ ಸುರಕ್ಷಿತವಾಗಿ ವಾಪಸ್ಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಹಣಕಾಸು ಸಚಿವ ರೋಸಯ್ಯ ಅವರನ್ನು ಸಂಪರ್ಕಿಸಿ ಧೈರ್ಯದಿಂದ ಇರಲಿ ಹೇಳಿದ್ದಾರೆ.

ಸುಮಾರು 11 ಹೆಲಿಕ್ಯಾಪ್ಟರ್ ಗಳು ಶೋಧ ಕಾರ್ಯ ಮುಂದುವರೆಸಿದ್ದು, ದೇಶದ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿದೆ. ಸಿಎಂ ನಾಪತ್ತೆ ನಿಗೂಢವಾಗಿದ್ದು, ರೆಡ್ಡಿ ಜೊತೆ ಐಎಎಸ್ ಅಧಿಕಾರಿ ಸುಭ್ರಮಣ್ಯಂ, ರಕ್ಷಣಾ ಅಧಿಕಾರಿ ವಿಸ್ಲಿ, ಇಬ್ಬರು ಪೈಲೆಟ್ ಗಳು ಸೇರಿ ಒಟ್ಟು ಐದು ಮಂದಿ ಹೆಲಿಕ್ಯಾಪ್ಟರ್ ನಲ್ಲಿದ್ದರು. ರಾತ್ರಿ ಶೋಧಕ್ಕಾಗಿ ಕಡಿಮೆ ಎತ್ತರದಲ್ಲಿ ಹಾರಾಡುವ ವಿಮಾನಗಳನ್ನು ಕಳುಹಿಸಲಾಗಿದೆ.

ಹೈಫವರ್ ಸರ್ಚ್ ಲೈಟ್ ಗಳೊಂದಿಗೆ ಹಲವರು ನಲ್ಲಮಲ್ಲ ಅರಣ್ಯದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪತ್ತೆ ಕಾರ್ಯಕ್ಕಾಗಿ 14 ತಂಡಗಳನ್ನು ರಚಿಸಿ ಅರಣ್ಯದಲ್ಲಿ ಕಾರ್ಯಚರಣೆಗೆ ರವಾನಿಸಲಾಗಿದೆ. ಒಂದೊಂದು ತಂಡದಲ್ಲಿ 8 ಮಂದಿ ಇದ್ದಾರೆ. ಅವರಿಗೆ ಟಾರ್ಚ್ ಲೈಟ್ ಗಳು ಹಾಗೂ ಬಿಎಸ್ ಎನ್ಎಲ್ ಮೊಬೈಲ್ ಗಳೊಂದಿಗೆ ಅರಣ್ಯದಲ್ಲಿ ಕಳುಹಿಸಲಾಗಿದೆ. ಪುಲಿವೆಂದುಲ ಚರ್ಚ್ ನಲ್ಲಿ ಮುಖ್ಯಮಂತ್ರಿ ಸಹೋದರ ಮಾಜಿ ಸಂಸದ ವೈ ಎಸ್ ವಿವೇಕಾನಂದರೆಡ್ಡಿ, ಇನ್ನೊಂದಡೆ ಅನೇಕ ಕಾರ್ಯಕರ್ತರು, ಅಭಿಮಾನಿಗಳು ಚರ್ಚೆ ಹಾಗೂ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸುತ್ತಿದ್ದಾರೆ.

ಚಿರಂಜೀವಿ ಪ್ರತಿಕ್ರಿಯೆ

ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಕ್ಷೇಮವಾಗಿ ಹಿಂತಿರುಗಲು ಪ್ರತಿಯೊಬ್ಬರು ದೇವರಲ್ಲಿ ಪ್ರಾರ್ಥಿಸಿಕೊಳ್ಳಿ ಎಂದು ಪ್ರಜಾರಾಜ್ಯಂ ಪಕ್ಷದ ಚಿರಂಜೀವಿ ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ಆತಂಕವಿಲ್ಲದೆ ಕ್ಷಮವಾಗಿ ವಾಪಸ್ಸಾಗಲಿದ್ದಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಅವರು ಹೇಳಿದರು. ವೈಎಸ್ ಕುಟುಂಬಕ್ಕಾಗಲಿ, ಪ್ರಜೆಗಳಿಗಾಗಲಿ ದೇವರು ಅನ್ಯಾಯ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ. ಸಿಎಂ ದೇವರನ್ನು ಅಪಾರವಾಗಿ ನಂಬುತ್ತಿದ್ದರು. ಅವರ ನಂಬಿಕೆ ಹುಸಿಯಾಗುವುದಿಲ್ಲ. ಅವರು ಕ್ಷೇಮವಾಗಿ ಬರಲಿದ್ದಾರೆ ಎಂದು ಚಿರಂಜೀವಿ ಹೇಳಿದರು.

ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ

ಪಕ್ಷಭೇಧ ಮರೆತು ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಪತ್ತೆ ಕಾರ್ಯಕ್ಕಾಗಿ ಎಲ್ಲರೂ ಪ್ರಯತ್ನಿಸಬೇಕು ಎಂದು ತೆಲುಗುದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪತ್ತೆ ಕಾರ್ಯಕ್ಕಾಗಿ ಅಧಿಕಾರಿಗಳು ಸಹಾಯ ಸಹಕಾರಗಳನ್ನು ಕೊಡಬೇಕು ಎಂದರು. ಕತ್ತಲಲ್ಲಿ ಸಹ ವೇಗವಾಗಿ ಪಯಣಿಸುವ ಹೆಲಿಕಾಪ್ಟರ್ ಗಳನ್ನು ಕೇಂದ್ರ ಸರಕಾರ ಕಳುಹಿಸಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದರು. ಅವರು ಶೀಘ್ರವಾಗಿ ಹಿಂತಿರುಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿರುವುದಾಗಿ ಬಾಬು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+