ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜನ್ಮದಿನದಂದು ಆಡ್ವಾಣಿ ರಾಜೀನಾಮೆ ?
ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಮತ್ತು ಮಾಜಿ ಸರಸಂಘ ಚಾಲಕ ಕೆ ಸಿ ಸುದರ್ಶನ್ ಅವರೊಂದಿಗೆ ಸಮಾಲೋಚಿಸಿದ ನಂತರ ಆಡ್ವಾಣಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಮಾರ್ಗದರ್ಶಕರಾಗಿ ಮುಂದುವರಿಯಲಿರುವ ಆಡ್ವಾಣಿ, ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಮತ್ತು ಎನ್ ಡಿ ಎ ಅಧ್ಯಕ್ಷರಾಗಿಯೂ ಕೂಡ ಅವರು ಮುಂದುವರಿಯಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
(ಏಜನ್ಸೀಸ್)
Comments
Story first published: Thursday, September 3, 2009, 15:14 [IST]