ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ

By Staff
|
Google Oneindia Kannada News

YS Rajashekar Reddy
ರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ ಹೆಲಿಕ್ಯಾಪ್ಟರ್ ಕರ್ನೂಲ್ ಜಿಲ್ಲೆಯ ನಲ್ಲಮಲ್ಲ ದಟ್ಟ ಕಾನನದಲ್ಲಿ ಕಣ್ಮರೆಯಾಗಿತ್ತು. ಸಿಎಂ ಹೆಲಿಕ್ಯಾಪ್ಟರ್ ಕಣ್ಮರೆಯಾಗುತ್ತಿದ್ದಂತೆಯೇ ಆಪರೇಷನ್ ಕಾರ್ಯ ಮುಂದುವರೆಸಲಾಗಿತ್ತು. ಇಂದು ಬೆಳಗ್ಗೆ ರುದ್ರಕೋಡೋರು ಎಂಬಲ್ಲಿ ಹೆಲಿಕ್ಯಾಪ್ಟರ್ ಪತ್ತೆಯಾಗಿತ್ತು.

ಇತ್ತೀಚಿನ ವರದಿ ಬಂದಾಗ ಸಿಎಂ ರಾಜಶೇಖರರೆಡ್ಡಿ ದುರ್ಮರಣ ಅಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

* ವಿಡಿಯೋ : ವೈಎಸ್ಆರ್ ಸಾವು ಅಧಿಕೃತ ಪ್ರಕಟ
*ವಿಡಿಯೋ: ವೈಎಸ್ಸಾರ್ ರನ್ನು ಪತ್ತೆ ಹಚ್ಚಿದ ಎನ್ ಆರ್ ಎಸ್ ಎ
*ವಿಡಿಯೋ: ಹೈದರಾಬಾದ್ ಗೆ ದೌಡಾಯಿಸಿದ ಮೊಯ್ಲಿ
*ವಿಡಿಯೋ: ಆಂಧ್ರ ಸಿಎಂ ನಿಗೂಢವಾಗಿ ನಾಪತ್ತೆ

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X