ಗುಜರಾತ್ : ಜಸ್ವಂತ್ ಸಿಂಗ್ ಪುಸ್ತಕ ನಿಷೇಧ ಹಿಂತೆಗೆತ

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ವಿರುದ್ದ ಅವಹೇಳನಕಾರಿ ಬರಹಗಳನ್ನು ಒಳಗೊಂಡಿದೆ ಎಂಬ ಕಾರಣಕ್ಕೆ ಜಸ್ವಂತ್ ಸಿಂಗ್ ಅವರು ಪುಸ್ತಕವನ್ನು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಈ ಪುಸ್ತಕವನ್ನು ಮಾರಾಟ ಮಾಡದಂತೆ ನಿಷೇಧ ಹೇರಿದ್ದರು. ಅದನ್ನು ಪ್ರಶ್ನಿಸಿದ ಜಸ್ವಂತ್ ಸಿಂಗ್ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.
ಜಸ್ವಂತ್ ಸಿಂಗ್ ಬರೆದಿರುವ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಪುಸ್ತಕದಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಮತ್ತು ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಅಖಂಡ ಭಾರತ ವಿಭಜನೆಗೆ ಕಾರಣ ಎಂದು ಆರೋಪಿಸಲಾಗಿತ್ತು. ಜೊತೆಗೆ ಪಾಕಿಸ್ತಾನದ ಪಿತಾಮಹ ಮೊಹ್ಮದ್ ಅಲಿ ಜಿನ್ನಾ ಅವರನ್ನು ಪ್ರಶಂಸಿಸಲಾಗಿದೆ.
ಈ ಬರಹ ಬಿಜೆಪಿ ತತ್ವ ಸಿದ್ಧಾಂತಕ್ಕೆ ವಿರುದ್ದವಾಗಿವೆ ಎಂಬ ಕಾರಣದಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಪಟೇಲ್ ಅವರನ್ನು ಅವಹೇಳನ ಮಾಡಲಾಗಿದೆ ಎಂಬ ಕಾರಣ ನೀಡಿದ್ದ ನರೇಂದ್ರ ಮೋದಿ ಪುಸ್ತಕದ ಮೇಲೆ ನಿಷೇಧ ಹೇರಿದ್ದರು. ಗುಜರಾತ್ ಹೈಕೋರ್ಟ್ ನೀಡಿದ ತೀರ್ಪಿನಿಂದ ಸಂತಸಗೊಂಡಿರುವ ಜಸ್ವಂತ್ ಸಿಂಗ್, ಇದು ನನ್ನ ಮೊದಲ ಗೆಲುವು ಎಂದು ಹೇಳಿದ್ದಾರೆ.
(ಏಜನ್ಸೀಸ್)
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications