ಶಿವಮೊಗ್ಗ ಗಣೇಶ ಮೆರವಣಿಗೆ ಗಲಭೆ

ಇಂಧನ ಸಚಿವ ಈಶ್ವರಪ್ಪ, ಶಾಸಕ ಕುಮಾರಸ್ವಾಮಿ ಭಾಗವಹಿಸಿದ್ದ ಈ ಅದ್ದೂರಿ ಮೆರವಣಿಗೆ ಶಾಂತಿಯುತವಾಗಿ ನಡೆಯುತ್ತಿತ್ತು, ಆದರೆ ಅಮೀರ್ ಅಹಮ್ಮದ್ ವ್ರತ್ತದ ಬಳಿ ಬರುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು ಚಪ್ಪಲಿ ತೂರಿದರು ಮತ್ತು ಬಿ ಎಚ್ ರಸ್ತೆ ಕಡೆಯಿಂದಲೂ ಕಲ್ಲುಗಳು ತೂರಿ ಬಂದವು. ಇದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡತೊಡಗಿದರು.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಲ್ಲು ತೂರಿದವರ ಮೇಲೆ ಲಾಠಿ ಪ್ರಹಾರ ಆರಂಭಿಸಿದರು ಮತ್ತು ಒಬ್ಬ ಕಿಡಿಗೇಡಿಯನ್ನು ವಶಕ್ಕೆ ತೆಗೆದುಕೊಂಡರು. ಕೆಲವೇ ಹೊತ್ತಿನಲ್ಲಿ ಪರಿಸ್ಥಿತಿ ಶಾಂತವಾಗಿ ಮೆರವಣಿಗೆ ಮುಂದುವರಿಯಿತು. ಕಲ್ಲು ತೂರಾಟದಲ್ಲಿ ಒಬ್ಬ ಪೋಲಿಸ್ ಸೇರಿದಂತೆ ಐವರಿಗೆ ಗಾಯಗಳಾಗಿವೆ.
ಗಣೇಶನ ಮೆರವಣಿಗೆಗೂ ಅಮೀರ್ ಅಹ್ಮದ್ ವೃತ್ತಕ್ಕೂ ಬಿಡಲಾಗದ ನಂಟು ಮತ್ತು ಕಗ್ಗಂಟು. ಈ ವೃತ್ತದಲ್ಲಿ ಮೆರವಣಿಗೆ ಹಾದು ಹೋಗುತ್ತಿರುವಾಗ ಉಭಯ ಕೋಮಿನ ನಡುವೆ ಘರ್ಷಣೆಗಳು ನಡೆಯುವುದಕ್ಕೆ ದೀರ್ಘವಾದ ಇತಿಹಾಸವಿದೆ. ಈ ವರ್ಷವೂ ಇಂತಹ ಘಟನೆ ಪುನರಾವರ್ತನೆಯಾಗಿದ್ದು ವಿಷಾಧಕರ.
(ದಟ್ಸ್ ಕನ್ನಡ ವಾರ್ತೆ)
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications