ಅಂತ್ಯಕ್ರಿಯೆಗೆ ಮುನ್ನವೇ ಗದ್ದುಗೆಗೆ ಲಾಬಿ

ವೈ ಎಸ್ ಆರ್ ಉತ್ತರಾಧಿಕಾರಿಯನ್ನಾಗಿ ಜಗನ್ಮೋಹನ್ ಅವರನ್ನೇ ಮಾಡಬೇಕೆಂದು ಆಗಲೇ ಶಾಸಕರ ಸಹಿ ಸಂಗ್ರಹ ಬಿರುಸಿನಿಂದ ನಡೆಯುತ್ತಿದೆ. ಪಕ್ಷದ 122 ಶಾಸಕರು ಇವರ ಪರವಾಗಿ ಸಹಿಯನ್ನು ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅನಂತಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆಯನ್ನೂ ನಡೆಸಿದ್ದಾರೆ.
ಜಗನ್ಮೋಹನ್ ಅಲ್ಲದೆ ಹಣಕಾಸು ಸಚಿವ ಮತ್ತು ಹಂಗಾಮಿ ಸಿಎಂ ರೋಶಯ್ಯ, ಕೇಂದ್ರ ಸಚಿವ ಜೈಪಾಲ್ ರೆಡ್ಡಿ, ಆಂಧ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್, ಎನ್ ಟಿ ಆರ್ ಮಗಳು ಮತ್ತು ಕೇಂದ್ರ ಸಚಿವೆ ಪುರಂದರೇಶ್ವರಿ, ವೈ ಎಸ್ ಆರ್ ಪಾಲಿನ 'ಮಾನಸ ಸಹೋದರಿ' ಗೃಹ ಸಚಿವೆ ಸಬಿತಾ ಅವರ ಹೆಸರುಗಳು ಸಿಎಂ ಪಟ್ಟಕ್ಕಾಗಿ ಮಂಚೂಣಿಯಲ್ಲಿ ಬಂದು ನಿಂತಿವೆ.
ಆದರೆ ಎಲ್ಲಕ್ಕಿಂತಲೂ ಹೆಚ್ಚಾಗಿ ಹೈಕಮಾಂಡ್ ಸೋನಿಯಾ ಗಾಂಧಿ ಅವರ ಚಿಂತನಾಲಹರಿ ಯಾರಿಗೆ ಒಲಿಯುತ್ತದೋ. ಯಥಾಸ್ಥಿತಿಗೆ ಅಂಟಿಕೊಂಡರೆ, ಜಗನ್ಮೋಹನ್ ರೆಡ್ಡಿಯೇ ಅಪ್ಪನ ಸ್ಥಾನಕ್ಕೆ ಬರುವುದು ನಿಶ್ಚಿತ. ಇದೆಲ್ಲವನ್ನೂ ಲೆಕ್ಕ ಹಾಕಿ ಅವರು ಲಾಬಿಯನ್ನು ಶುರು ಹಚ್ಚಿಕೊಂಡಿದ್ದಾರೆ.
(ಏಜನ್ಸೀಸ್)
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications