ಅಂತ್ಯಕ್ರಿಯೆಗೆ ಮುನ್ನವೇ ಗದ್ದುಗೆಗೆ ಲಾಬಿ

ವೈ ಎಸ್ ಆರ್ ಉತ್ತರಾಧಿಕಾರಿಯನ್ನಾಗಿ ಜಗನ್ಮೋಹನ್ ಅವರನ್ನೇ ಮಾಡಬೇಕೆಂದು ಆಗಲೇ ಶಾಸಕರ ಸಹಿ ಸಂಗ್ರಹ ಬಿರುಸಿನಿಂದ ನಡೆಯುತ್ತಿದೆ. ಪಕ್ಷದ 122 ಶಾಸಕರು ಇವರ ಪರವಾಗಿ ಸಹಿಯನ್ನು ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅನಂತಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆಯನ್ನೂ ನಡೆಸಿದ್ದಾರೆ.
ಜಗನ್ಮೋಹನ್ ಅಲ್ಲದೆ ಹಣಕಾಸು ಸಚಿವ ಮತ್ತು ಹಂಗಾಮಿ ಸಿಎಂ ರೋಶಯ್ಯ, ಕೇಂದ್ರ ಸಚಿವ ಜೈಪಾಲ್ ರೆಡ್ಡಿ, ಆಂಧ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್, ಎನ್ ಟಿ ಆರ್ ಮಗಳು ಮತ್ತು ಕೇಂದ್ರ ಸಚಿವೆ ಪುರಂದರೇಶ್ವರಿ, ವೈ ಎಸ್ ಆರ್ ಪಾಲಿನ 'ಮಾನಸ ಸಹೋದರಿ' ಗೃಹ ಸಚಿವೆ ಸಬಿತಾ ಅವರ ಹೆಸರುಗಳು ಸಿಎಂ ಪಟ್ಟಕ್ಕಾಗಿ ಮಂಚೂಣಿಯಲ್ಲಿ ಬಂದು ನಿಂತಿವೆ.
ಆದರೆ ಎಲ್ಲಕ್ಕಿಂತಲೂ ಹೆಚ್ಚಾಗಿ ಹೈಕಮಾಂಡ್ ಸೋನಿಯಾ ಗಾಂಧಿ ಅವರ ಚಿಂತನಾಲಹರಿ ಯಾರಿಗೆ ಒಲಿಯುತ್ತದೋ. ಯಥಾಸ್ಥಿತಿಗೆ ಅಂಟಿಕೊಂಡರೆ, ಜಗನ್ಮೋಹನ್ ರೆಡ್ಡಿಯೇ ಅಪ್ಪನ ಸ್ಥಾನಕ್ಕೆ ಬರುವುದು ನಿಶ್ಚಿತ. ಇದೆಲ್ಲವನ್ನೂ ಲೆಕ್ಕ ಹಾಕಿ ಅವರು ಲಾಬಿಯನ್ನು ಶುರು ಹಚ್ಚಿಕೊಂಡಿದ್ದಾರೆ.
(ಏಜನ್ಸೀಸ್)
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications