122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg553877bantwalಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg553877bantwalಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg553877bantwalಬುರ್ಖಾ ವಿವಾದ : ಕಾಲೇಜ್ ಗೆ ನೋಟೀಸ್/news/2009/08/20/burkha-ban-notice-issued-to-college.htmlಮಂಗಳೂರು, ಆ. 20 : ಬಂಟ್ವಾಳದ ಕಾಲೇಜ್ ನ ವಿದ್ಯಾರ್ಥಿನಿ ಆಯೇಷಾ ಆಸ್ಮಿನ್ ಳ ಬುರ್ಖಾ ವಿವಾದ ಹೊಸ ತಿರುವು ಪಡೆದುಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನುರಾಜ್ ಶ್ರೀ ವೆಂಕಟರಮಣ ಕಾಲೇಜ್ ಆಡಳಿತ ಮಂಡಳಿಗೆ ಸ್ಪಷ್ಟನೆ ಕೋರಿ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ.ಕಾಲೇಜ್ ಆಡಳಿತ ಮಂಡಳಿ ವಿರುದ್ದ ಆಯೇಷಾ ಹಾಗು ಆಕೆಯ ತಂದೆ ಮೊಹಮ್ಮದ್ ಬುಧವಾರ ನೀಡಿದ ದೂರು 38731http://kannada.oneindia.com/img/2009/08/20-ayesha-ashmin1.jpg553877bantwalಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ /news/2009/08/20/svs-college-says-no-change-in-banning-head-scarf.htmlಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ 38736http://kannada.oneindia.com/img/2009/08/20-svs-bantwal1.jpg553877bantwalಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ/news/2009/09/05/burqa-row-girls-can-use-duppatta-as-headscarf.htmlಮಂಗಳೂರು, ಸೆ.5: ಬುರ್ಕಾ ವಿವಾದಕ್ಕೆ ಅಂತ್ಯ ಹಾಡಲು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜು ಮುಂದಾಗಿದೆ. ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ನಿಯಮವನ್ನು ವಿಧಿಸಿತ್ತು. ಇದೀಗ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸಲು ಸೂಚಿಸಲಾಗಿದೆ.ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ, 39019http://kannada.oneindia.com/img/2009/09/05-burqa-women-students.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ | Mangalore Burqa Row | Dupatta as Headscarf | SVS College Bantwal | ಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ - Kannada Oneindia

ಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ

Burqa row: Girls can use dupatta as headscarf
ಮಂಗಳೂರು, ಸೆ.5: ಬುರ್ಕಾ ವಿವಾದಕ್ಕೆ ಅಂತ್ಯ ಹಾಡಲು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜು ಮುಂದಾಗಿದೆ. ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ನಿಯಮವನ್ನು ವಿಧಿಸಿತ್ತು. ಇದೀಗ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸಲು ಸೂಚಿಸಲಾಗಿದೆ.

ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ, ಸ್ಥಳೀಯ ಶಾಸಕ ಮತ್ತು ಕಾಲೇಜಿನ ಪ್ರತಿನಿಧಿಗಳು ಗುರುವಾರ (ಸೆ.3) ರಾತ್ರಿ ಸಭೆ ಸೇರಿ ಚರ್ಚಿಸಿ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸುವ ಒಮ್ಮತ ನಿರ್ಧಾರಕ್ಕೆ ಬಂದಿದ್ದಾರೆ.

ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ ಒಬ್ಬರು ಕಾಲೇಜಿನ ನಿಯಮಕ್ಕೆ ಸಮ್ಮತಿಸಿದರೆ, ಆಯೇಷಾ ಆಸ್ಮಿನ್ ಎನ್ನುವ ವಿದ್ಯಾರ್ಥಿನಿ ಮಾತ್ರ, ತಾನು ಬುರ್ಕಾ ಹಾಕದೇ ತರಗತಿಗೆ ಹಾಜರಾಗಲು ಸ್ಪಷ್ಟವಾಗಿ ನಿರಾಕರಿಸಿದ್ದರು.

ಆಸ್ಮಿನ್ ನಿಲುವಿಗೆ ಆಕೆ ಪೋಷಕರು ಹಾಗೂ ಜಿಲ್ಲೆಯ ಕೆಲ ಮುಸ್ಲಿಂ ಸಂಘಟನೆಗಳು ಬೆಂಬಲಕ್ಕೆ ನಿಂತಿರುವುದರಿಂದ ಬುರ್ಕಾ ಮತ್ತು ಸ್ಕಾರ್ಫ್ ನಿಷೇಧ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿತ್ತು. ಇದೀಗ ಕಾಲೇಜಿನ ಹೊಸ ಸುತ್ತೋಲೆಯಿಂದ ಆಸ್ಮಿನ್ ಪೋಷಕರು ಖುಷಿಯಾಗಿದ್ದಾರೆ ಎಂದು ಮೂಲಗಲು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+