154460ಬಿಜಾಪುರಭಾಷಾಂತರ ದೇಶಾಂತರ ಅವಾಂತರ/column/humor/2008/1031-bengaluru-bijapura-kannada-dictionary-humor.htmlಬಿಜಾಪುರದ ಹುಡ್ಗ ಬೆಂಗಳೂರು ಪ್ಯಾಟಿ ಹುಡುಗೀನ ಲಗ್ನ ಆದ್ರ ಏನಾಗ್ತದ? ಖರೆ ಹೇಳಬೇಕಂದ್ರೆ ಏನೂ ಆಗಂಗಿಲ್ರೀ. ಇಂಟರ್ ನೆಟ್ ನಾಗ ಬಿಜಾಪುರ ಮತ್ತು ಬೆಂಗಳೂರು ಮಂದಿ ಭೆಟ್ಟಿ ಆಗಿ ಲೇಖನ ಓದ್ತಾರಾ ಮತ್ತು ಓದಿ ಚೈನಿ ಮಾಡ್ತಾರಾ ! *ಮಹೇಶ ದೇಶಪಾಂಡೆ "ಹೆಲ್ಲೊ ಮಹೇಶವರೇ ಚೆನ್ನಾಗಿದ್ದೀರಾ...." ಅಂತ ಯಾರಾದ್ರು ಫೋನಲ್ಲಿ ಕೇಳಿದ್ರ ಟಕ್ ಅಂತ ನೆನಪಾಗ್ತದ 103http://kannada.oneindia.com/img/2009/11/03-mahesh-deshpande1.jpg154460ಬಿಜಾಪುರಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್/news/2009/04/06/congress-wont-reach-double-digit-in-ls-poll-ananth.htmlಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು. ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ 35762http://kannada.oneindia.com/img/2009/04/06-ananthkumar2.jpg154460ಬಿಜಾಪುರದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg154460ಬಿಜಾಪುರಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ/news/2009/09/05/close-all-open-borewells-in-bijapur-karjol.htmlದೇವರನಿಂಬರಗಿ (ಬಿಜಾಪುರ), ಸೆ.5: ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಶನಿವಾರ ಕಾಂಚನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಹದಿನೈದು ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲಾ ತೆರೆದ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಸುತ್ತೋಲೆ ಹೊರಡಿಸುವಂತೆ ಜಿಲ್ಲಾಧಿಕಾರಿ ಆರ್ ಶಾಂತರಾಜು ಅವರಿಗೆ ಆದೇಶಿದರು. ಒಂದು ವೇಳೆ ಅಧಿಕಾರಿಗಳು ವಿಫಲವಾದರೆ ಕೊಳವೆ 39025http://kannada.oneindia.com/img/2009/09/05-kanchana1.jpg154460ಬಿಜಾಪುರ ಕಾಸರವಳ್ಳಿ ಚಿತ್ರಕ್ಕೆ ಕಡೆಗೂ ಲೊಕೇಷನ್ ಸಿಕ್ಕಿತು!/movies/headlines/2009/09/07-kasaravalli-film-kanasemba-kudhureyaneri.htmlನಾಲ್ಕು ಬಾರಿ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಕಡೆಗೂ ತಮ್ಮ ಹೊಸ ಚಿತ್ರಕ್ಕೆ ಚಿತ್ರೀಕರಣ ಸ್ಥಳವನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಅಮರೇಶ ನುಗದೋಣಿ ಅವರ ಕಾದಂಬರಿ 'ಸವಾರಿ'ಯನ್ನು ಗಿರೀಶ್ ಬೆಳ್ಳಿತೆರೆಗೆ ತರುತ್ತಿದ್ದಾರೆ. ಚಿತ್ರಕ್ಕೆ 'ಕನಸೆಂಬ ಕುದುರೆಯನೇರಿ' ಎಂದು ಹೆಸರಿಡಲಾಗಿದೆ.'ನಾಯಿ ನೆರಳು' ಹಾಗೂ 'ಗುಲಾಬಿ ಟಾಕೀಸ್' ನಂತಹ ಪ್ರಶಸ್ತಿ ವಿಜೇತ ಚಿತ್ರವನ್ನು ನಿರ್ಮಿಸಿದ ಬಸಂತಕುಮಾರ್ ಪಾಟೀಲ್ ಅವರು 39034http://kannada.oneindia.com/img/2009/09/07-girish-kasaravalli.jpg193606ದುರಂತಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg193606ದುರಂತಇನ್ನೋವೇಟಿವ್ ಮಲ್ಟಿಫ್ಲೆಕ್ಸ್ ನಲ್ಲಿ ಅಗ್ನಿ ಆಕಸ್ಮಿಕ/movies/headlines/2009/05/27-fire-at-innovative-multiplex-bengaluru.htmlಬೆಂಗಳೂರು ಮಾರತ್ ಹಳ್ಳಿಯ ಇನ್ನೋವೇಟೀವ್ ಮಲ್ಟಿಫ್ಲೆಕ್ಸ್ ನಲ್ಲಿ ಮಂಗಳವಾರ ರಾತ್ರಿ 2.45ರ ಸುಮಾರಿಗೆ ಅಗ್ನಿ ಆಕಸ್ಮಿಕ ಸಂಭವಿಸಿದೆ.ಚಿತ್ರಮಂದಿರದಲ್ಲಿನ ಪೀಠೋಪಕರಣಗಳು ಅಗ್ನಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿಯ ಪ್ರಕಾರ, ಮಧ್ಯರಾತ್ರಿ ಸುಮಾರು 2.45ರ ಸುಮಾರಿನಲ್ಲಿ ಪ್ರದರ್ಶನ ಕೊಠಡಿಯೊಂದರಲ್ಲಿ ದಟ್ಟ ಹೊಗೆ ಬರುತ್ತಿರುವುದನ್ನು ಕಂಡ ಪ್ರೊಜಕ್ಟರ್ ಆಪರೇಟರ್ ತಕ್ಷಣ ಜಾಗೃತರಾಗಿ ವಿಷಯ ತಿಳಿಸಿದರು ಎಂದರು. ಕೂಡಲೆ ಅಗ್ನಿಶಾಮಕ ದಳ 36935http://kannada.oneindia.com/img/2009/05/27-innovative-multiplex1.jpg193606ದುರಂತರಾವಣ ಸೆಟ್ಸ್ ನಲ್ಲಿ ಆನೆ ದಾಳಿಗೆ ಮಾವುತ ಬಲಿ/movies/bollywood/2009/07/30-tusker-runs-amok-on-film-sets-of-ravana.htmlಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ 38316http://kannada.oneindia.com/img/2009/07/30-ravana-shooting1.jpg193606ದುರಂತಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg193606ದುರಂತಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpgnews"> ಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ | Devar Nimbargi | Operation Kanchana | Govind Karjol | Bijapur | Open Borewell | ಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ - Kannada Oneindia

ಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ

Four year old girl Kanchana
ದೇವರನಿಂಬರಗಿ (ಬಿಜಾಪುರ), ಸೆ.5: ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಶನಿವಾರ ಕಾಂಚನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಹದಿನೈದು ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲಾ ತೆರೆದ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಸುತ್ತೋಲೆ ಹೊರಡಿಸುವಂತೆ ಜಿಲ್ಲಾಧಿಕಾರಿ ಆರ್ ಶಾಂತರಾಜು ಅವರಿಗೆ ಆದೇಶಿದರು.

ಒಂದು ವೇಳೆ ಅಧಿಕಾರಿಗಳು ವಿಫಲವಾದರೆ ಕೊಳವೆ ಬಾವಿ ಕೊರಸಿದವರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಸಚಿವರು ಎಚ್ಚರಿಸಿದರು. ಇದೇ ಸಂದರ್ಭದಲ್ಲಿ ಕಾಂಚನ ಅವರ ಕುಟುಂಬದವರಿಗೆ ರು.10,000 ಪರಿಹಾರದ ಚೆಕ್ಕನ್ನು ವಿತರಿಸಿದರು.

ಹಟ್ಟಿ ಚಿನ್ನದ ಗಣಿ, ಸಿಕಂದರಾಬಾದ್, ಬೆಳಗಾವಿಯಿಂದ ನುರಿತ ಕೆಲಸಗಾರರು ಬಂದು ಕಾಂಚನಾ ಇರುವ ಸ್ಥಳವನ್ನು ತಲುಪಲು ಹರಸಾಹಸ ಪಡುತ್ತಿದ್ದಾರೆ. ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸಿ ಆಪರೇಷನ್ ಕಾಂಚನಾ ಅಂತ್ಯಗೊಳಿಸಲು 100ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ.

ಕಾಂಚನಾಗೆ ಮುಕ್ತಿ ಎಂದು?
ಸತತ ಆರು ದಿನಗಳಿಂದ ಆಪರೇಷನ್ ಕಾಂಚನ(4) ಕಾರ್ಯಾಚರಣೆ ಮುಂದುವರಿದಿದೆ. ಶನಿವಾರ(ಸೆ.5) ರಾತ್ರಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿ ಕಾಂಚನಾರನ್ನು ಹೊರತೆಗೆಯುತ್ತೇವೆ ಎಂಬ ಭರವಸೆಯನ್ನು ಹಟ್ಟ್ಟಿ ಚಿನ್ನದ ಗಣಿಯ ತಜ್ಞರು ನೀಡಿದ್ದಾರೆ.

ಸತತವಾಗಿ ಆರು ದಿನಗಳು ಕಳೆಯುತ್ತಿದ್ದರೂ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವ ಕಾಂಚನಾರನ್ನು ಹೊರತೆಗೆಯಲು ಸಾಧ್ಯವಾಗುತ್ತಿಲ್ಲ. ಈಗಾಗಲೇ 54 ಅಡಿ ಗುಳಿ ತೋಡಲಾಗಿದ್ದು ಕಾಂಚನಾ ಇರುವ ಸ್ಥಳವನ್ನು ತಲುಪಲು ಸಮಾನಾಂತರವಾಗಿ ಕೊರೆಯಲಾಗುತ್ತಿದೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕ್ಕಿದಸದೆ ಗೃಹ ರಕ್ಷಕ ದಳ, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸೆ.31ರಂದು ಬಾಲಕಿ ಕಾಂಚನಾ ಕೊಳವೆ ಬಾವಿಗೆ ಬಿದ್ದು 52 ಅಡಿ ಆಳದಲ್ಲಿ ಸಿಲುಕಿದ್ದಳು. ಆರು ದಿನಗಳಿಂದ ಸತತ ಕಾರ್ಯಾಚರಣೆ ನಡೆಯುತ್ತಿದ್ದರೂ ಕಾಂಚನಳನ್ನು ತಲುಪಲು ಸಾಧ್ಯವಾಗಿಲ್ಲ. ಇದೀಗ 54 ಅಡಿ ಭೂಮಿ ಕೊರೆಯಲಾಗಿದ್ದು ಸಮಾನಾಂತರವಾಗಿ ಆರು ಅಡಿ ಕೊರೆಯಬೇಕಾಗಿದೆ. ಶನಿವಾರ ರಾತ್ರಿಗೆ ಕಾರ್ಯಾಚರಣೆಯನ್ನು ಮುಗಿಸಿ ಕಾಂಚನಾಳನ್ನು ಹೊರತೆಗೆಯಲು ಹರಸಾಹಸ ಮಾಡಲಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+