'ಬೆಳಗಾವಿ ಪಾಂಥರ್ಸ್'ಗೆ ಎಂಇಎಸ್ ವಿರೋಧ

ಈ ಸಂಬಂಧ ವಕೀಲ ಮತ್ತ್ತು ಎಂಇಎಸ್ ಕಾರ್ಯಕರ್ತ ಮಾಧವ ಚವಾಣ್ ಅವರು ಬಿಸಿಸಿಐನ ಅಧ್ಯಕ್ಷ ಮತ್ತು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ. 'ಬೆಳಗಾವಿ ಪಾಂಥರ್ಸ್' ಎಂದು ಹೆಸರಿಟ್ಟಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ) ಹಾಗೂ ಬೆಳಗಾವಿ ಜಿಲ್ಲಾ ಕ್ರಿಕೆಟ್ ಮಂಡಳಿ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಚವನ್ ಅವರು ಬೆಳಗಾಂ ಹೆಸರನ್ನು ಬದಲಿಸಿ ಬೆಳಗಾವಿ(2008ರಲ್ಲಿ ನಾಮಕರಣ) ಎಂದು ನಾಮಕರಣ ಮಾಡಿದ ಕರ್ನಾಟಕ ಸರಕಾರ ವಿರುದ್ಧ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೆಯೇ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಸಮಸ್ಯೆ ಇತ್ಯರ್ಥವಾಗುವ ತನಕ ಬೆಳಗಾವಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಎಂಇಎಸ್ ಮಹಾರಾಷ್ಟ್ರ ಸರಕಾರಕ್ಕೆ ಆಗ್ರಹಿಸಿತ್ತು.
ಚವಾಣ್ ಅವರು ಪವಾರ್ ಅವರಿಗೆ ಬರೆದಿರುವ ಪತ್ರದಲ್ಲಿ, 'ಬೆಳಗಾವಿ' ಪ್ರಕರಣ ನ್ಯಾಯಾಲಯದಲ್ಲಿ ರುವ ಕಾರಣ ಅದು ಇತ್ಯರ್ಥವಾಗುವತನಕ ಕರ್ನಾಟಕ ಸರಕಾರ ಅಥವಾ ಕ್ರಿಕೆಟ್ ಮಂಡಳಿ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ.ಕ್ರಿಕೆಟ್ ತಂಡದ ಮಾಲೀಕರು ಕಾನೂನು ಉಲ್ಲಂಘಿಸಿ ಈ ನಿರ್ಧಾರ ತೆಗೊಂಡಿದ್ದಾರೆ .'' ಎಂದು ಅವರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications