38103ಮುಂಗಾರು ಮಳೆಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg38103ಮುಂಗಾರು ಮಳೆಡೆಡ್ಲಿ ಕಾಂಬಿನೇಶನ್ ಮತ್ತು ಇಡ್ಲಿ ಕಾಂಬಿನೇಶನ್../column/vichitranna/2007/140807deadly-combination-idly-combination.htmlಜಗತ್ತಿನ ಅತ್ಯಂತ ಒಳ್ಳೆ ಕಾಂಬಿನೇಶನ್ ;ಕಪ್ಪು ಮತ್ತು ಬಿಳುಪು! ಅತಿ ಕೆಟ್ಟ ಕಾಂಬಿನೇಶನ್ ಅಂದ್ರೂನೂ ಕಪ್ಪು ಮತ್ತು ಬಿಳುಪು ಎಂದೇ ಹೇಳಬೇಕಾಗುತ್ತದೆ.ಆ ಮಾತು ಬಿಡಿ, ಲೋಕೋಭಿನ್ನರುಚಿ ಎಂಬಂತೆ ಜಗತ್ತಲ್ಲಿ ಏನೇನೋ ಕಾಂಬಿನೇಶನ್ ಗಳಿವೆ. ಅವು ಒಂದೆರಡಲ್ಲ. * ಶ್ರೀವತ್ಸ ಜೋಶಿ ವ್ಹಾ! ಅದೊಂದು ಅದ್ಭುತವಾದ ಡೆಡ್ಲಿ ಕಾಂಬಿನೇಶನ್!" - ಎಂಬೋ ಉದ್ಗಾರವನ್ನು ನೀವು ವಿವಿಧ 11408http://kannada.oneindia.com/img/2009/10/13-deadly-combination2.jpg38103ಮುಂಗಾರು ಮಳೆಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38103ಮುಂಗಾರು ಮಳೆಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38103ಮುಂಗಾರು ಮಳೆಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ದಕ್ಷಿಣ ಒಳನಾಡಿನಲ್ಲಿ ಭಾರೀಮಳೆ ನಿರೀಕ್ಷೆ | Weather report|Delayed Monsoon|Rain thunder shower|Interior Karnataka|Rain Water| ದಕ್ಷಿಣ ಒಳನಾಡಿನಲ್ಲಿ ಭಾರೀಮಳೆ ನಿರೀಕ್ಷೆ - Kannada Oneindia

ದಕ್ಷಿಣ ಒಳನಾಡಿನಲ್ಲಿ ಭಾರೀಮಳೆ ನಿರೀಕ್ಷೆ

Monsoon rain deficit shrinks after late rain surge
ಬೆಂಗಳೂರು, ನವದೆಹಲಿ, ಸೆ. 7 : ತಡೆದ ಮಳೆ ಜಡಿದು ಹೊಡೆಯಿತು ಎನ್ನುವ ಹಾಗೆ ಕಳೆದ ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೆಪ್ಟೆಂಬರ್ ತಿಂಗಳ ಆರಂಭದಿಂದ ಚೇತರಿಸಿಕೊಂಡಿದ್ದು, ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬುಧವಾರದವರೆಗೂ ಉತ್ತಮ ಮಳೆ ಬೀಳುವ ನಿರೀಕ್ಷೆಯಿದೆ. ಜೊತೆಗೆ ರಾಜ್ಯದ ಬಹುತೇಕ ಪ್ರದೇಶಗಲ್ಲಿ ತಂಪಾದ ಗಾಳಿ ಬೀಸುತ್ತಿದ್ದು, ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಕೆಲ ಪ್ರದೇಶಗಳನ್ನು ಹೊರತುಪಡಿಸಿ ಈವರೆಗೂ ಕರ್ನಾಟಕದಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆ ಬಿದ್ದಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತಕ್ಕಮಟ್ಟಿಗೆ ಮಳೆ ಸುರಿಯಲಿದ್ದು, ಈ ವಾರ ರೈತರಿಗೆ ಅನುಕೂಲಕರವಾಗಿದೆ. ಗಂಟೆಗೆ 45-55 ಕಿಮೀ ಗಾಳಿ ಬೀಸುವ ಸಂಭವವಿರುವ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಸಹ ಇಲಾಖೆ ತಿಳಿಸಿದೆ. ಈವರೆಗೂ ಮಡಿಕೇರಿ 6 ಸೆಂಮೀ, ಆಗುಂಬೆ, ಶೃಂಗೇರಿಯಲ್ಲಿ 5 ಸೆಂ ಮೀ, ಭಾಗಮಂಡಲ, ಮಡಾಪೂರ್, ಸೋಮವಾರಪೇಟೆಯಲ್ಲಿ 4 ಸೆಂ ಮೀ, ಮೂಲ್ಕಿ, ಕೊಲ್ಲೂರು, ಸಿದ್ದಾಪುರ, ಕಾರವಾರ, ಜಯಪುರ, ಕೊಪ್ಪದಲ್ಲಿ 3 ಸೆಂ ಮೀ, ಧರ್ಮಸ್ಥಳ, ಕೋಟಾ, ಕಾರ್ಕಳ, ಶಿರಾಲಿ, ವಿರಾಜ್ ಪೇಟೆ, ಹಾರಂಗಿ, ಲಿಂಗನಮಕ್ಕಿ, ಬಾಳೆಹೊನ್ನೂರು, ಸಕಲೇಶಪುರದಲ್ಲಿ 2 ಸೆಂ ಮೀ ಮಾತ್ರ ಮಳೆಯಾಗಿದೆ.

ದೇಶಾದ್ಯಂತ ಮುಂಗಾರು ಮಳೆ ಕೊರತೆ ಕಾಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ತಿಂಗಳು ದೇಶದಾದ್ಯಂತ ಈ ತಿಂಗಳು ಉತ್ತಮ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಹಜ ಮಳೆಗಿಂತ ಶೇ. 4 ರಷ್ಟು ವರ್ಷಧಾರೆ ಹೆಚ್ಚಲಿದೆ ಎಂದು ಹೇಳಿದ್ದಾರೆ.

ಮುಂದಿನ ವಾರ ದೇಶದ ವಿವಿಧ ಭಾಗಗಳಲ್ಲಿ ಮುಂಗಾರುಮಳೆಯ ಆರ್ಭಟ ಹೆಚ್ಚಾಗಲಿದ್ದು, ದೇಶದ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯಲಿದೆ. ಮುಖ್ಯವಾಗಿ ಮುಂದಿನ ಪಶ್ಚಿಮ ಬಂಗಾಳ, ಛತ್ತೀಸ್ ಗಢ್ ಹಾಗೂ ಮಧ್ಯಪ್ರದೇಶದಲ್ಲಿ ತೀವ್ರ ಮಳೆಯಾಗಲಿದೆ. ಆನಂತರ ದಿನಗಳಲ್ಲಿ ಇದರ ವ್ಯಾಪ್ತಿ ಹೆಚ್ಚಾಗಲಿದ್ದು, ದೆಹಲಿ, ಹರಿಯಾಣ, ಪಂಜಾಬ ಮತ್ತು ರಾಜಸ್ತಾನಗಳಲ್ಲಿ ಮುಂದುವರೆಯಲಿದೆ. ಈ ತಿಂಗಳು ಮುಂಗಾರು ತೀವ್ರ ಪ್ರಮಾಣದಲ್ಲಿ ಆಗುವುದರಿಂದ ಕೆಲವಡೆ ಪ್ರವಾಹ ಸೇರಿದಂತೆ ಅನಾವೃಷ್ಟಿ ಸಾಧ್ಯತೆ ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಸಹಜ ಮಳೆ ಶೇ. 21 ರಷ್ಟಾಗಿದೆ. ಕಳೆದ ಎರಡು ವಾರಗಳಿಂದ ಸುಧಾರಿಸಿಕೊಂಡಿದ್ದು, ಅಗಸ್ಟ್ ಆರಂಭದಲ್ಲಿ ಶೇ. 25ರಷ್ಟು ಮಳೆ ಬಿದ್ದಿದೆ. ಮಳೆ ಕೊರತೆ ಅನುಭವಿಸುತ್ತಿರುವ ಪ್ರದೇಶಗಳಲ್ಲಿ ದೇಶದ ವಿವಿದ 34 ಹವಾಮಾನ ಕೇಂದ್ರಗಳ ಪ್ರಕಾರ ಸಹಜ ಮಳೆಗಿಂತ ಹೆಚ್ಚಿನ ಮಳೆ ಬಿದ್ದಿದೆ. ಅಂದರೆ ಶೇ. 20 ರಿಂದ ಶೇ. 59ರ ವರೆಗೂ ಮಳೆ ಆಗಿದೆ ಎಂದು ತಿಳಿಸಿದೆ.

ದಕ್ಷಿಣ ಮತ್ತು ಮಧ್ಯ ಭಾರತದ ಮುಂಗಾರು ಮಳೆ ಕೊರತೆ ಅನುಭವಿಸುತ್ತಿದ್ದು, ಇದೀಗ ಈ ಪ್ರದೇಶಗಳಲ್ಲಿ ಸುಧಾರಿಸಿದ್ದು, ಶೇ. 15ರಷ್ಟಿದ್ದ ಮುಂಗಾರು ಈ ದಿನಗಳಲ್ಲಿ ಶೇ. 20 ಕ್ಕೆ ಬಂದು ತಲುಪಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ಬೀಳಲಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಭಾರಿ ಬೀಳಲಿದ್ದು, ಮುಖ್ಯವಾಗಿ ದೇಶದ ವಾಯುವ್ಯ ಭಾಗದಲ್ಲಿ ವರುಣ ಮುನಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+