ವೆಬ್ ನಲ್ಲಿ ತೇಜಸ್ವಿ ವಿಸ್ಮಯಲೋಕ ಅನಾವರಣ

ತೇಜಸ್ವಿ ಜೊತೆಗೆ ನಾವು ಇದ್ದದ್ದು ನಮಗೆ ಹೆಮ್ಮೆಯ ವಿಷಯ, ಅವರು ನಮ್ಮನ್ನು ತೊರೆದಿಲ್ಲ ಎಂಬ ನಂಬಿಕೆಯ ಮೇಲೆ ನಾವು ಅವರ ಬದುಕು ಬರಹ ಚಿಂತನೆಗಳ ಸಾಕಾರಕ್ಕಾಗಿ ಟ್ರಸ್ಟ್ ರೂಪಿಸಿದೆವು. ಇಂದು ಪ್ರತ್ಯೇಕ ಕಚೇರಿಯನ್ನು ತೆರೆಯಲಾಯಿತು. ಮೂಡಿಗೆರೆ, ಚಾರ್ಮಾಡಿ ಘಾಟ್ ಸೇರಿದಂತೆ ಜಿಲ್ಲೆಯ ಅನೇಕ ಚಾರಣ ತಾಣಕ್ಕೆ ಹೋಗಲು ಅಗತ್ಯವಾದ ನಕ್ಷೆ(ಟ್ರೆಕ್ಕಿಂಗ್ ರೂಟ್ ಮ್ಯಾಪ್ )ಯನ್ನು ಇಂದು ಅನಾವರಣ ಮಾಡಲಾಗಿದೆ.
ಇದು ತೇಜಸ್ವಿಯವರ ಕನಸಾಗಿತ್ತು. ಚಾರಣ ಪ್ರಿಯರು ನಮ್ಮ ಕಚೇರಿಗೆ ಭೇಟಿ ಕೊಟ್ಟು ಅಗತ್ಯ ಮಾಹಿತಿ, ಪರಿಕರಗಳನ್ನು ಪಡೆದು ಟ್ರೆಕ್ ಮಾಡಬಹುದು. ಇದು ವಿಸ್ಮಯ ಪ್ರತಿಷ್ಠಾನ ಹಮ್ಮಿಕೊಂಡಿರುವ ಹಲವು ಯೋಜನೆಗಳಲ್ಲಿ ಪ್ರಥಮ ಹೆಜ್ಜೆ ಎನ್ನಬಹುದು. ಈ ಮುಂಚೆ ಕಳೆದ ಏ.5 ರಂದು ತೇಜಸ್ವಿ ಅಭಿಮಾನಿಗಳ ಸಂಗಡ ಸಾಮೂಹಿಕ ಚಾರಣ ಕಾರ್ಯಕ್ರಮ ಮಾಡಿ ಯಶಸ್ಸು ಕಂಡಿದ್ದೆವು.
ನಾಡಿನಾದ್ಯಂತ ಇರುವ ಎಲ್ಲಾ ಸ್ತರದ ಜನತೆಗೆ ತೇಜಸ್ವಿ ಅವರ ಚಿಂತನೆ ತಲುಪುವಂತೆ ಮಾಡಲು ವಿಸ್ಮಯ ಟ್ರಸ್ಟ್ ನವರು ತೇಜಸ್ವಿವಿಸ್ಮಯ ಎಂಬ ವೆಬ್ ತಾಣವನ್ನು ನಿರ್ಮಿಸಿದೆ. ಇದನ್ನು ಕೂಡ ಇಂದು ಲೋಕಾರ್ಪಣೆ ಮಾಡಲಾಯಿತು. ಟ್ರಸ್ಟ್ ಬಗೆಗಿನ ಹೆಚ್ಚಿನ ವಿವರಗಳನ್ನು ವೆಬ್ ತಾಣದಲ್ಲಿ ಪಡೆಯಬಹುದು ಎಂದು ಟ್ರಸ್ಟ್ ನ ಉಪಾಧ್ಯಕ್ಷ ಪ್ರದೀಪ್ ಕೆಂಜಿಗೆ ಹೇಳಿದರು. ಸಮಾರಂಭದಲ್ಲಿ ತೇಜಸ್ವಿ ಜತೆ ನೇಚರ್ ಕ್ಲಬ್ ಆರಂಭಿಸಿದ ಧನಂಜಯ ಜೀವಾಳ, ರಾಘವೇಂದ್ರ ಸೇರಿದಂತೆ ಹಲವು ಜನ ಅಭಿಮಾನಿಗಳು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications