495293krishnaiah shettyಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg495293krishnaiah shettyಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg495293krishnaiah shettyಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg495293krishnaiah shettyದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg495293krishnaiah shettyಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ/news/2009/06/18/bellubbi-shetty-out-whos-turn-next.htmlಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ 37423http://kannada.oneindia.com/img/2009/06/18-krishnaiah-shetty2e.jpg159635ಕೃಷ್ಣಯ್ಯ ಶೆಟ್ಟಿಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg159635ಕೃಷ್ಣಯ್ಯ ಶೆಟ್ಟಿಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg159635ಕೃಷ್ಣಯ್ಯ ಶೆಟ್ಟಿಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg159635ಕೃಷ್ಣಯ್ಯ ಶೆಟ್ಟಿಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg159635ಕೃಷ್ಣಯ್ಯ ಶೆಟ್ಟಿದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕಂಟೋನ್ಮೆಂಟಿನಲ್ಲಿ ಕನ್ನಡ ಡಿಂಡಿಮ! | Bangalore Cantonment|Kannada Meet|Krishnaiah Shetty|M Chidanada Murthy | ಕಂಟೋನ್ಮೆಂಟಿನಲ್ಲಿ ಕನ್ನಡ ಡಿಂಡಿಮ! - Kannada Oneindia

ಕಂಟೋನ್ಮೆಂಟಿನಲ್ಲಿ ಕನ್ನಡ ಡಿಂಡಿಮ!

M Chidanandamurthy
ಬೆಂಗಳೂರು, ಸೆಪ್ಟೆಂಬರ್ .10: ಇಂಗ್ಲಿಷ್, ತಮಿಳು ಪ್ರಾಬಲ್ಯದ ಬೆಂಗಳೂರಿನ ಕಂಟೋನ್ಮೆಂಟ್ನಲ್ಲಿ 'ದಂಡು ಪ್ರದೇಶ ಕನ್ನಡ ಸಮ್ಮೇಳನ'ಇದೇ ಸೆಪ್ಟೆಂಬರ್ 13 ರಂದು ನಡೆಯಲಿದೆ. ಸಮ್ಮೇಳನದ ಕಾರ್ಯಕ್ರಮಗಳು ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರಗುತ್ತವೆ.

ಅಂದು ಬೆಳಿಗ್ಗೆ 9.30ಗಂಟೆಗೆ ವಸಂತನಗರ ವೃತ್ತದಲ್ಲಿ ನೂತನ ಒಕ್ಕೂಟದ ಧ್ವಜ ಸ್ತಂಭವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಮುಜರಾಯಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರು ನೆರವೇರಿಸುವರು. ಅಪರಾಹ್ನ 2.30ಕ್ಕೆ ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ನಗರದ ವಿವಿಧ ಕನ್ನಡ ಪರ ಸಂಘಟನೆಗಳು ಭಾಗವಹಿಸಲಿದ್ದು ಕಾಚರಕನಹಳ್ಳಿ, ಆರ್.ಟಿ. ನಗರ, ಶಿವಾಜಿನಗರ ಪ್ರದೇಶಗಳಿಂದ ಮೆರವಣಿಗೆ ಹೊರಟು ಅಂಬೇಡ್ಕರ್ ಭವನ ತಲುಪಲಿವೆ.

ಸಂಜೆ 4.30 ಸುಮಾರಿಗೆ ಸಮ್ಮೇಳನವನ್ನು ಹಿರಿಯ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಉದ್ಘಾಟಿಸಲಿದ್ದಾರೆ.ಅಬಕಾರಿ ಮತ್ತು ವಾರ್ತಾ ಸಚಿವ ಕಟ್ಟಾಸುಬ್ರಮಣ್ಯನಾಯ್ಡು ಅವರು "ದಂಡು ಡಿಂಡಿಮ" ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು "ಕನ್ನಡ ಕಹಳೆ" ಕವಿತಾ ಸಂಕಲನವನ್ನು ಬಿಡುಗಡೆ ಮಾಡಲಿದ್ದಾರೆ. ಸಂಜೆ 5.30ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ.

ಕನ್ನಡಕ್ಕೋಸ್ಕರ ನಾನಾ ಊರು, ಕೇರಿ, ತಾಲೂಕು, ಜಿಲ್ಲೆ, ದೇಶವಿದೇಶಗಳಲ್ಲಿ ಸಮ್ಮಳನಗಳು ನಡೆಯುವುದು ರೂಢಿ. ಆದರೆ, ಬೆಂಗಳೂರಿನಂಥ ನಗರದ ಒಂದು ಬಡಾವಣೆಯಲ್ಲಿ ಕನ್ನಡ ಸಮ್ಮೇಳನ ನಡೆಯುತ್ತಿದೆ ಎಂದರೆ ಬೆರಳು ಮೂಗಿನ ತುದಿಗೆ ಹೋಗುತ್ತದೆ. ವಿಶೇಷವಾಗಿ ಎಲ್ಲಿ ಕನ್ನಡ ಕಾಣೆಯಾಗಿದೆಯೋ ಅಲ್ಲಿ ಕನ್ನಡತನವನ್ನು ಪ್ರತಿಷ್ಠಾಪಿಸುವ ಕೈಕಂಕರ್ಯಕ್ಕೆ ಸ್ಥಳೀಯರು ಮುಂದಾಗಿರುವ ಸಂಗತಿ ಗೋಚರಿಸುತ್ತಿದೆ. ಗಾಂಧೀಬಜಾರ್, ಚಾಮರಾಜಪೇಟೆ, ಗವೀಪುರಂ, ಮಲ್ಲೇಶ್ವರ,ಜಯನಗರ ಮುಂತಾದ ಕನ್ನಡದಟ್ಟಣೆಯ ಪ್ರದೇಶದ ಹುಡುಗರು ಜಾಸ್ತಿ ಇಂಗ್ಲಿಷ್ ಮಾತಾಡುವ ಡಿಂಗೋ ಜಾತಿಯ ಹುಡುಗ, ಹುಡುಗಿಯರಿಗೆ ಕಂಟ್ರಮೆಂಟ್ ಎಂದು ಕರೆಯುತ್ತಾರೆ. ಇಂಥ ಕಂಟೋನ್ ಮೆಂಟ್ ಪ್ರದೇಶದಲ್ಲಿ ಕನ್ನಡ ಸಮ್ಮೇಳನ ವ್ಯವಸ್ಥೆಯಾಗಿರುವುದು ಬಾಡುವ ಕನ್ನಡ ಗಿಡಕ್ಕೆ ಸಗಣಿಗೊಬ್ಬರ ಸಿಂಪಡಿಸುವ ಪ್ರಯತ್ನವೆಂದು ತೋರುತ್ತದೆ.

ಅಂತೆಯೇ, ಬೆಳಗಾವಿ ಮತ್ತಿತರ ಪ್ರದೇಶಗಳಲ್ಲೂ ಕಂಟೋನ್ಮೆಂಟ್ ಗಳಿವೆ. ಅಷ್ಟು ದೂರ ಯಾಕೆ, ಇಂದಿರಾನಗರ ಮಾರತ್ ಹಳ್ಳಿ ಇಲೆಕ್ಟ್ರಾನಿಕ್ ಸಿಟಿ ಮತ್ತು ನಾವು ಕಂಡುಕೇಳರಿಯದ ಬೆಂಗಳೂರಿನ ಹೊಸಹೊಸಹೊಸ ಬಡಾವಣೆಗಳಲ್ಲಿ ಇಂಥ ಕನ್ನಡ ಪ್ರಜ್ಞೆಯ ಬೀಜಗಳನ್ನು ಆಗಾಗ ಬಿತ್ತುತ್ತಿದ್ದರೆ ಒಳಿತು. ಸಮ್ಮೇಳನ ಒಂದು ನೆಪ ಅಷ್ಟೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+