ನಿತಾರಿ ಸರಣಿ ಹತ್ಯಾಕಾಂಡ : ಮೊನಿಂದರ್ ನಿರ್ದೋಷಿ

ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಇಮ್ತಿಯಾಜ್ ಮೂರ್ತಜಾ ಮತ್ತು ಕೆಎನ್ ಪಾಂಡೆ ನೇತೃತ್ವದ ವಿಭಾಗೀಯ ಪೀಠ, ಮೊನಿಂದರ್ ಸಿಂಗ್ ಪಂಧೇರ್ ಅವರ ವಿರುದ್ದ ಸಾಕ್ಷ್ಯಾಧಾರಗಳ ಕೊರತೆಯಿದ್ದು, ಅವರನ್ನು ನಿರ್ದೋಷಿ ಎಂದು ಹೇಳಿದೆ. ನಿತಾರದ ಮನೆಯೊಂದರಲ್ಲಿ 14 ವರ್ಷದ ಬಾಲಕಿ ರಿಂಪಾ ಹಲ್ದಾರ್ ಳನ್ನು ಅತ್ಯಾಚಾರ ಮಾಡಿ ಕೊನೆಗೆ ಹತ್ಯೆಗೈದ ಪ್ರಕರಣದಲ್ಲಿ ಮೊನಿಂದರ್ ಸಿಂಗ್ ಪಂಧೇರ್ ಮತ್ತು ಸುರಿಂದರ್ ಕೊಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಆದರೆ, ನ್ಯಾಯಾಲಯದ ಅದೇಶ ರಿಂಪಾ ಕುಟುಂಬ ಸದಸ್ಯರಿಗೆ ತೀವ್ರ ಅಘಾತವನ್ನುಂಟು ಮಾಡಿದ್ದು, ಅಲಹಾಬಾದ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.
ಇದೇ ಫೆಬ್ರುವರಿಯಲ್ಲಿ ತಿಂಗಳಲ್ಲಿ ಗಾಜಿಯಾಬಾದ್ ನ್ಯಾಯಾಲಯ ಮೊನಿಂದರ್ ಸಿಂಗ್ ಪಂದೇರ್ ಮತ್ತು ಸುರಿಂದರ್ ಕೂಲಿ ಅವರಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಪ್ರಕರಣದಲ್ಲಿ ಮೊನಿಂದರ್ ಸಿಂಗ್ ಪಂದೇರ್ ಅವರ ಕೈವಾಡವಿಲ್ಲ ಎಂದು ತನಿಖೆ ನಡೆಸಿದ್ದ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. 2006 ಏಪ್ರಿಲ್ 27 ರಂದು ರಿಂಪಾ ಹಲ್ದಾರ್ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನೊಯಿಡಾ ಬಳಿ ಇರುವ ನಿತಾರದಲ್ಲಿ ನಡೆದಿತ್ತು.
(ಏಜನ್ಸೀಸ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications