ಸಿಕ್ಕವರ ಹೆಸರಿನಲ್ಲಿ ಪ್ರಮಾಣವಚನ ಏಕೆ ?

ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸದ ಯಾವ ಜನಪ್ರತಿನಿಧಿಗಳೂ ಒಂದು ಕ್ಷಣವೂ ವಿಧಾನಸಭೆ, ವಿಧಾನಪರಿಷತ್ ಆಸನದಲ್ಲಿ ಕೂರುವ ಅಧಿಕಾರ ಇರುವುದಿಲ್ಲ ಮತ್ತು ನಿಯಮಾನುಸಾರ ಪ್ರತಿಜ್ಞಾವಿಧಿ ಸ್ವೀಕರಿಸುವ ತನಕ ಪರಿಚ್ಛೇದ 193ರ ಅನ್ವಯ ದಂಡದ ರೂಪದಲ್ಲಿ ದಿನವೊಂದಕ್ಕೆ 500 ರೂಪಾಯಿಗಳಂತೆ ದಂಡವನ್ನು ಸರಕಾರಕ್ಕೆ ಪಾವತಿಸಬೇಕು.
ನಮ್ಮ ರಾಜ್ಯದ ಹೆಚ್ಚಿನ ಶಾಸಕರು ಮತ್ತು ಮಂತ್ರಿಗಳು ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸಲಿಲ್ಲ. ಖುದ್ದು ಮುಖ್ಯಮಂತ್ರಿಗಳೇ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಆಯ್ಕೆಯಾದ ಇಬ್ಬರು ಜನತಾದಳ ಶಾಸಕರು ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತದಾರರ ಹೆಸರಿನಲ್ಲಿ, ರೇಣುಕಾಚಾರ್ಯ ಯಡಿಯೂರಪ್ಪ ಹೆಸರಿನಲ್ಲಿ, ಶಾಸಕ ನೇಮಿರಾಜ್ ನಾಯಕ್ ಜನಾರ್ಧನ ರೆಡ್ಡಿ ಹೆಸರಿನಲ್ಲಿ, ಕಡೂರು ಕೃಷ್ಣಮೂರ್ತಿ ಮಹಾತ್ಮಾ ಗಾಂಧಿ ಮತ್ತು ಸುಭಾಸ್ ಚಂದ್ರ ಬೋಸ್ ಹೆಸರಿನಲ್ಲಿ, ಸಂಜಯ್ ಪಾಟೀಲ್ ಕಿತ್ತೂರು ಚನ್ನಮ್ಮ ಹೆಸರಿನಲ್ಲಿ, ಸುರೇಶಗೌಡ ಶಿವಕುಮಾರ ಸ್ವಾಮೀಜಿ ಹೆಸರಿನಲ್ಲಿ ಗೂಳಿಹಟ್ಟಿ ಶೇಖರ್ ವೈಷ್ಣೋದೇವಿ ಹೆಸರಿನಲ್ಲಿ, ಡಿ ಸುಧಾಕರ್ ಮಲೇಮಹದೇಶ್ವರ ಹೆಸರಿನಲ್ಲಿ, ಕೃಷ್ಣಯ್ಯ ಶೆಟ್ಟಿ ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
(ವಿಜಯ ಕರ್ನಾಟಕ)
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications