ಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ

ಸುಖ್ ದೀಪ್ ಸಿಂಗ್, ಗುರುದೀಪ್ ಸಿಂಗ್ ಮತ್ತು ಇವರ ಅಂಕಲ್ ಮುಕ್ತೇರ್ ಸಿಂಗ್ ಹಲ್ಲೆಗೊಳಗಾದ ಭಾರತೀಯರು. ಶನಿವಾರ ರಾತ್ರಿ ಈ ಮೂವರು ಭಾರತೀಯರು ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ಲೇಯಿಂಗ್ ಪೂಲ್ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದ ಆಸ್ಟ್ರೇಲಿಯನ್ನರು ಮನಬಂದಂತೆ ಥಳಿಸಿದ್ದಾರೆ. ಅಲ್ಲದೇ ಭಾರತೀಯರೇ ಸ್ವದೇಶಕ್ಕೆ ತೆರಳದಿದ್ದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ದಾಳಿ ನಡೆಸುವುದಾಗಿ ಕೆಲ ಯುವಕರು ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು 6 ಮಂದಿ ದಾಳಿಕೋರರನ್ನು ಬಂಧಿಸಿದ್ದಾರೆ. ಸುಖ್ ದೀಪ್ ಸಿಂಗ್ ಅವರ ಕೆನ್ನೆ, ತಲೆ, ಕುತ್ತಿಗೆ ಎದೆಯ ಭಾಗಕ್ಕೆ ಭಾರಿ ಪ್ರಮಾಣ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕಳೆದ ಜೂನ್ ನಿಂದ ಅಗಸ್ಟ್ ವರೆಗೆ 30 ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ವಿದ್ಯಾರ್ಥಿಗಳು ದಾಳಿ ನಡೆಸಿದ್ದಾರೆ. ಆಸೀಸ್ ಸರಕಾರ ಭಾರತೀಯ ವಿದ್ಯಾರ್ಥಿಗಳ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂಬ ನೀಡಿದ ಭರವಸೆ ಬರೀ ಭರವಸೆಯಾಗಿದೆ.
(ಏಜನ್ಸೀಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications