108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg267549ಎನ್ ಆರ್ ನಾರಾಯಣಮೂರ್ತಿಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ /news/2009/04/20/murthys-pledge-wealth-for-social-welfare-projects.htmlಬೆಂಗಳೂರು, ಏ. 20 : ವಾರೆನ್ ಬಫೆಟ್ ಗೊತ್ತಲ್ಲ, ಜಗತ್ತಿನ ಎರಡನೇ ಕುಬೇರನಾದರೂ ಅತ್ಯಂತ ಸೀದಾ ಸಾದಾ ಜೀವನ ನಡೆಸುತ್ತಿರುವ ವಾರೆನ್ ಬಫೆಟ್ ಸಮಾಜ ಏಳ್ಗೆ ಅವರ ಕೊಡುಗೆ ಗಣನೀಯ. ಸಮಾಜಸೇವೆಯಲ್ಲಿ ತೊಡಗಿರುವ ಬಿಲ್ ಗೇಟ್ ಫೌಂಡೇಷನ್ ಸೇರಿದಂತೆ ಅನೇಕ ಸರ್ಕಾರೇತರ ಸಂಸ್ಥೆಗಳಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ನಮ್ಮ ಹೆಮ್ಮೆಯ 36076http://kannada.oneindia.com/img/2009/04/20-sudha-narayana-murthy1.jpg267549ಎನ್ ಆರ್ ನಾರಾಯಣಮೂರ್ತಿನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg267549ಎನ್ ಆರ್ ನಾರಾಯಣಮೂರ್ತಿಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpgnews"> ಇನ್ಪೋಸಿಸ್ ಜಿಇಸಿ ಉದ್ಘಾಟಿಸಿದ ಸೋನಿಯಾ ಗಾಂಧಿ | Sonia Gandhi | Infosys | Global Education Centre | Mysore | NR Narayanamurthy| ಇನ್ಪೋಸಿಸ್ ಜಿಇಸಿ ಉದ್ಘಾಟಿಸಿದ ಸೋನಿಯಾ ಗಾಂಧಿ - Kannada Oneindia

ಇನ್ಪೋಸಿಸ್ ಜಿಇಸಿ ಉದ್ಘಾಟಿಸಿದ ಸೋನಿಯಾ ಗಾಂಧಿ

Sonia Gandhi
ಮೈಸೂರು, ಸೆ. 15 : ಯುವಪ್ರಧಾನಿ ಎಂದೇ ಖ್ಯಾತಿ ಹೊಂದಿದ್ದ ದಿವಂಗತ ರಾಜೀವ ಗಾಂಧಿ ಅವರು ಕಂಡ ಕನಸು ಇಂದು ಹೆಮ್ಮರವಾಗಿ ಬೆಳೆದಿದೆ. ಇನ್ಫೋಸಿಸ್, ವಿಪ್ರೋ ಸೇರಿ ಭಾರತದ ಅನೇಕ ಕಂಪನಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಲು ರಾಜೀವಗಾಂಧಿ ಮಾಡಿದ ಕ್ರಾಂತಿಯೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.

ನಗರದಲ್ಲಿ ಇನ್ಫೋಸಿಸ್ ಕಂಪನಿಯ ಜಾಗತಿಕ ಶಿಕ್ಷಣ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜೀವಗಾಂಧಿ ಪ್ರಧಾನಿಯಾಗಿದ್ದ ಸಮಯದಲ್ಲಿ ದೇಶದ ಯುವಜನತೆಗೆ ಕಂಪ್ಯೂಟರ್ ಪರಿಚಯಿಸಿದರು ಎಂದರು. ಕಂಪ್ಯೂಟರ್ ಕ್ರಾಂತಿ ಮಾಡುವೆ ಎಂದ ರಾಜೀವ ಗಾಂಧಿ ಅವರಿಗೆ ಪ್ರತಿಪಕ್ಷಗಳು ಸೇರಿ ಅನೇಕರು ವಿರೋಧಿಸಿದರು. ಅಂದು ಅವರು ಕಂಡ ಕನಸು ನನಸಾಗಿದೆ. ಇನ್ಫೋಸಿಸ್ ವಿಪ್ರೋ ಕಂಪನಿಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅವರ ದೂರದೃಷ್ಟಿಯೇ ಕಾರಣ ಎಂದು ಸೋನಿಯಾ ಗಾಂಧಿ ಹೇಳಿದರು.

ಇನ್ಫೋಸಿಸ್ ಕಂಪನಿಯ ಬೆಳವಣಿಗೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ ಅವರು, ಮನಸ್ಸಿದ್ದರೆ ಮಾರ್ಗವಿದೆ ಎನ್ನುವುದು ಇನ್ಪೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅವರೇ ಸ್ಪಷ್ಟ ನಿದರ್ಶನ. ಅವರ ವೃತ್ತಿಪರತೆ, ಕಾರ್ಯಪರತೆ, ಶ್ರದ್ಧೆ ಎಲ್ಲವೂ ಸೇರಿದ್ದರಿಂದ ಇನ್ಫೋಸಿಸ್ ಇಂದು ಭಾರತದ ಹೆಮ್ಮೆಯ ತಂತ್ರಜ್ಞಾನ ಕಂಪನಿಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಎನ್ ಆರ್ ನಾರಾಯಣಮೂರ್ತಿ. ಸುಧಾಮೂರ್ತಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಗೋಪಾಲಕೃಷ್ಣ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+