ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು
ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲೆಸೆತ ನಡೆಸಲು ಕಾರಣವೇನೆಂದು ಗೊತ್ತಾಗಿಲ್ಲ. ರಾಹುಲ್ ಅವರು ಅಮೃತಸರದಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರುಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾತ್ರಿ 11 ಗಂಟೆಗೆ ರಾಹುಲ್ ಗಾಂಧಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(ಏಜನ್ಸೀಸ್)
Comments
ಕಾಂಗ್ರೆಸ್ congress ರಾಹುಲ್ ಗಾಂಧಿ rahul gandhi ನವದೆಹಲಿ new delhi ಯುಪಿಎ upa haryana ludhiana ಹರಿಯಾಣ austerity drive
Story first published: Wednesday, September 16, 2009, 10:03 [IST]