ದುರ್ಗಿ ಗುಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಶಿವಮೊಗ್ಗ,ಸೆ. 18 : ನಗರದ ದುರ್ಗಿ ಗುಡಿಯಲ್ಲಿ ನಿನ್ನೆ ಮಧ್ಯರಾತ್ರಿ ಸಮಯದಲ್ಲಿ ಕಳ್ಳರು ಕೆಲವು ಅಂಗಡಿಗಳ ಬಾಗಿಲನ್ನು ಮುರಿದು ಕಳ್ಳತನ ಮಾಡಲು ವಿಫಲ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ದುರ್ಗಿಗುಡಿಯ ಶನಿಮಹಾತ್ಮ ದೇವಸ್ಥಾನದ ಬಳಿಯಿರುವ ಎಸ್.ಎಲ್.ವಿ.ಮೊಬೈಲ್ ಅಂಗಡಿ, ಭರತ್ ಕಮ್ಯೂನಿಕೇಷನ್ ಹಾಗೂ ತ್ರಿಲೋಕ್ ಬಟ್ಟೆ ಅಂಗಡಿಯ ಬಾಗಿಲನ್ನು ಕಳ್ಳರು ಮುರಿದಿರುವ ಘಟನೆ ನಡೆದಿದೆ. ಆದರೆ, ತ್ರಿಲೋಕ್ ಬಟ್ಟೆ ಅಂಗಡಿಯಲ್ಲಿ 2000 ರೂ. ನಗದನ್ನು ದೋಚಿರುವ ಕಳ್ಳರು, ಇನ್ನುಳಿದ ಅಂಗಡಿಗಳಲ್ಲಿ ಏನನ್ನೂ ಅಪಹರಿಸಲಾಗದೆ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಹಿಂದೆಯೂ ಇದೇ ರೀತಿಯ ಕಳ್ಳತನ ನಡೆಸಿರುವ ಘಟನೆಗಳು ನಡೆದಿದ್ದು, ನಗರದಲ್ಲಿ ಒಂದು ವ್ಯವಸ್ಥಿತ ತಂಡವೇ ಈ ಕೃತ್ಯದಲ್ಲಿ ತೊಡಗಿರಬಹುದಾದ ಸಾಧ್ಯತೆ ಹೆಚ್ಚಾಗಿದೆ ಎಂಬ ಸಂಶಯ ವ್ಯಕ್ತವಾಗತೊಡಗಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications