ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ

ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಅನ್ಯಾಯಕ್ಕೆ ಒಳಗಾಗಿದ್ದೇವೆ ಎನ್ನುವ ವಕೀಲರು ಲಿಖಿತ ರೂಪದಲ್ಲಿ ಆರೋಪಗಳ ಬಗ್ಗೆ ತಿಳಿಸುವಂತೆ ಸಂಘ ತಿಳಿಸಿದೆ. ಈ ಆರೋಪಗಳನ್ನು ಪಟ್ಟಿ ಮಾಡಿ, ಅದನ್ನು ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ, ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡುವ ನಿರ್ಣಯವನ್ನು ಕೂಡ ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗಿದೆ.
ಅಕ್ರಮ ಆಸ್ತಿ ಗಳಿಕೆಯ ಆರೋಪಕ್ಕೆ ಒಳಗಾಗಿರುವ ದಿನಕರನ್ ಅವರ ವೃತ್ತಿ ಭವಿಷ್ಯದ ಬಗ್ಗೆ ನಿರ್ಧರಿಸಲು ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ನೇತೃತ್ವದ ನೇಮಕಾತಿ ಸಲಹಾ ಸಮಿತಿಯು ಶುಕ್ರವಾರ ಸಂಜೆ ಸಭೆ ಸೇರಲಿದೆ.
(ದಟ್ಸ್ ಕನ್ನಡ ವಾರ್ತೆ)
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications