501940jairam rameshರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg501940jairam rameshಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg501940jairam rameshಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg501940jairam rameshಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ/news/2009/09/18/jairam-ramesh-opposes-gundya-hydroelectric-project.htmlನವದೆಹಲಿ, ಸೆ. 18 : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಪಶ್ಚಿಮ ಘಟದಲ್ಲಿ ಕೈಗೊಳ್ಳುತ್ತಿರುವ ಗುಂಡ್ಯಾದಂತಹ ವಿದ್ಯುತ್ ಯೋಜನೆ ಕೈಬಿಡುವಂತೆ ಕೇಂದ್ರ ಪರಿಸರ ಸಚಿವಾಲಯ ಕರ್ನಾಟಕಕ್ಕೆ ಸರಕಾರಕ್ಕೆ ಸೂಚಿಸಿದೆ. ಕರ್ನಾಟಕ ಸರಕಾರ ಶಂಕುಸ್ಥಾಪನೆ ನೆರವೇರಿಸಿದ ಕೂಡಲೇ ಅದಕ್ಕೆ ಅನುಮತಿ ಸಿಕ್ಕಿದೆ ಎಂದರ್ಥವಲ್ಲ. ಗುಂಡ್ಯಾದಂತಹ ಜಲವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತಹ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ 39250http://kannada.oneindia.com/img/2009/09/18-bsy-gundya-hydro1.jpg501940jairam rameshವಾತಾವರಣ ಬದಲಾವಣೆ ವಿರುದ್ಧ ಭಾರತ, ಚೀನಾ ಯುದ್ಧ/news/2009/10/22/india-china-to-fight-climate-change-together.htmlನವದೆಹಲಿ, ಅ. 22 : ವಾತಾವರಣ ಬದಲಾವಣೆ ವಿರುದ್ಧ ಜಂಟಿಯಾಗಿ ಯುದ್ಧ ಸಾರಲು ಭಾರತ ಮತ್ತು ಚೀನಾ ಪರಸ್ಪರ ಕೈಜೋಡಿಸಿವೆ. ಈ ದಿಸೆಯಲ್ಲಿ ಉಭಯ ರಾಷ್ಟ್ರಗಳು ಬುಧವಾರ ನವದೆಹಲಿಯಲ್ಲಿ ಒಂದು ಒಪ್ಪಂದಕ್ಕೆ ಸಹಿಹಾಕಿದವು. ಅಂತಾರಾಷ್ಟ್ರೀಯ ವಾತಾವರಣ ಕುರಿತಾದ ಒಪ್ಪಂದದ ವಿಚಾರದಲ್ಲಿ ಭಾರತ ಮತ್ತು ಚೀನಾ ವಿರುದ್ಧ ದಾರಿಯನ್ನು ತುಳಿಯುವುದಿಲ್ಲ ಎಂದು ಪರಿಸರ ಸಚಿವ ಜೈರಾಮ್ ರಮೇಶ್ ಈ 39789http://kannada.oneindia.com/img/2009/10/22-jairam-ramesh1.jpg501941ಜೈರಾಮ್ ರಮೇಶ್ರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg501941ಜೈರಾಮ್ ರಮೇಶ್ಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg501941ಜೈರಾಮ್ ರಮೇಶ್ಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg501941ಜೈರಾಮ್ ರಮೇಶ್ಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ/news/2009/09/18/jairam-ramesh-opposes-gundya-hydroelectric-project.htmlನವದೆಹಲಿ, ಸೆ. 18 : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಪಶ್ಚಿಮ ಘಟದಲ್ಲಿ ಕೈಗೊಳ್ಳುತ್ತಿರುವ ಗುಂಡ್ಯಾದಂತಹ ವಿದ್ಯುತ್ ಯೋಜನೆ ಕೈಬಿಡುವಂತೆ ಕೇಂದ್ರ ಪರಿಸರ ಸಚಿವಾಲಯ ಕರ್ನಾಟಕಕ್ಕೆ ಸರಕಾರಕ್ಕೆ ಸೂಚಿಸಿದೆ. ಕರ್ನಾಟಕ ಸರಕಾರ ಶಂಕುಸ್ಥಾಪನೆ ನೆರವೇರಿಸಿದ ಕೂಡಲೇ ಅದಕ್ಕೆ ಅನುಮತಿ ಸಿಕ್ಕಿದೆ ಎಂದರ್ಥವಲ್ಲ. ಗುಂಡ್ಯಾದಂತಹ ಜಲವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತಹ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ 39250http://kannada.oneindia.com/img/2009/09/18-bsy-gundya-hydro1.jpgnews"> ಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ | Gundia Hydro Electric Project | Union Ministry for Environment | Jairam Ramesh | Western Ghats| ಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ - Kannada Oneindia

ಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ

BSY launches GHE project
ನವದೆಹಲಿ, ಸೆ. 18 : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಪಶ್ಚಿಮ ಘಟದಲ್ಲಿ ಕೈಗೊಳ್ಳುತ್ತಿರುವ ಗುಂಡ್ಯಾದಂತಹ ವಿದ್ಯುತ್ ಯೋಜನೆ ಕೈಬಿಡುವಂತೆ ಕೇಂದ್ರ ಪರಿಸರ ಸಚಿವಾಲಯ ಕರ್ನಾಟಕಕ್ಕೆ ಸರಕಾರಕ್ಕೆ ಸೂಚಿಸಿದೆ.

ಕರ್ನಾಟಕ ಸರಕಾರ ಶಂಕುಸ್ಥಾಪನೆ ನೆರವೇರಿಸಿದ ಕೂಡಲೇ ಅದಕ್ಕೆ ಅನುಮತಿ ಸಿಕ್ಕಿದೆ ಎಂದರ್ಥವಲ್ಲ. ಗುಂಡ್ಯಾದಂತಹ ಜಲವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತಹ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ ಬರೆದಿದ್ದೇನೆ. ಘಟ್ಟ ಪ್ರದೇಶದಲ್ಲಿ ಇಂತಹ ಯೋಜನೆ ಕೈಗೊಳ್ಳುವುದರಿಂದ ಭಾರಿ ಪ್ರಮಾಣದ ಪ್ರದೇಶ ಮುಳುಗಡೆಯಾಗುತ್ತಿದೆ ಎಂದು ಕೇಂದ್ರದ ಪರಿಸರ ಖಾತೆ ರಾಜ್ಯ ಸಚಿವ ಜೈರಾಮ್ ರಮೇಶ್ ಗುರುವಾರ ತಿಳಿಸಿದ್ದಾರೆ.

ವಿನಾಶದ ಅಂಚಿನಲ್ಲಿರುವ ನಾಲ್ಕು ಜೀವ ವೈವಿಧ್ಯಗಳ ತಾಣಗಳ ಪೈಕಿ ಪಶ್ಚಿಮಘಟ್ಟವೂ ಒಂದು. ವಿದ್ಯುತ್ ಯೋಜನೆಗಳ ಪ್ರತಿಕೂಲ ಪರಿಣಾಮಗಳಿಂದ ನಾವು ಈ ಘಟ್ಟವನ್ನು ರಕ್ಷಿಸಬೇಕಿದೆ. ಪರಿಸರ ಭದ್ರತೆಯನ್ನೂ ಲೆಕ್ಕಿಸದೆ ವಿದ್ಯುತ್ ಉತ್ಪಾದನೆಗೆ ಮುಂದಾಗಬಾರದು ಎಂದು ಅವರು ಸಲಹೆ ನೀಡಿದರು. ಕಳೆದ ಮೇ ತಿಂಗಳಲ್ಲಿ ಸಕಲೇಶಪುರ ತಾಲ್ಲೂಕು ಎತ್ತೂರು ಹೋಬಳಿ ಹೊಂಗಡದಲ್ಲಿ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಮೂರು ಹಂತಗಳಲ್ಲಿ ಕೈಗೊಳ್ಳಲು ಕರ್ನಾಟಕ ವಿದ್ಯುತ್ ನಿಗಮ ಉದ್ದೇಶಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+